ಟಿ.ನರಸೀಪುರ: ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲು ತಹಶೀಲ್ದಾರ್ ಮನವಿ

ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ತಹಶೀಲ್ದಾರ್ ಕೋವಿಡ್ ನಿಯಂತ್ರಣಕ್ಕೆ ವಾಲ್ಮೀಕಿ ಜಯಂತಿ ಆಚರಣೆಯನ್ನು ಸರಳವಾಗಿ ಆಚರಿಸಲು ಮನವಿ ಮಾಡಿದರು

ಸಭೆಯಲ್ಲಿ ಶಾಸಕ ಅಶ್ವೀನ್ ಕುಮಾರ್, ಪುರಸಭೆ ಅಧ್ಯಕ್ಷರು ಹಾಗೂ ವಾಲ್ಮೀಕಿ ಸಮುದಾಯದ ಸಂಘ ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು ಭಾಗವಹಿಸಿದ್ದರು

Discover more from Valmiki Mithra

Subscribe now to keep reading and get access to the full archive.

Continue reading