ಚಾಮರಾಜನಗರದಲ್ಲಿ ವಾಲ್ಮೀಕಿ ಜಯಂತಿ ಆಚರಣೆ; ರಾಜೇಶ್ ನಾಯಕರಿಗೆ ಸನ್ಮಾನ

ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್ ಹಾಗೂ ಪರಿಶಿಷ್ಟ ವರ್ಗಗಳ ಇಲಾಖೆ ಚಾಮರಾಜನಗರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಿಮ್ಕಾನ್ ಫೌಂಡೇಶನ್ ನ ಯೋಜನಾಧಿಕಾರಿ ಹಾಗೂ ರೂಟ್ಸ್2ವಿಂಗ್ಸ್ ನ ತಂತ್ರಜ್ಞಾನದ ವಿಭಾಗದ ಮುಖ್ಯಸ್ಥರಾದ “ಬಸವರತ್ನ ರಾಷ್ಟ್ರ ಪ್ರಶಸ್ತಿ ಪುರಸ್ಕೃತ” ರಾಜೇಶ್ ನಾಯಕರವರನ್ನು ವಿಶೇಷ ಸಾಧಕರು ಎಂದು ಗುರುತಿಸಿ ಸನ್ಮಾನಿಸಲಾಯಿತು

Discover more from Valmiki Mithra

Subscribe now to keep reading and get access to the full archive.

Continue reading