ಕನ್ನಡ ರಾಜ್ಯೋತ್ಸವ ಸರಳವಾಗಿ ಆಚರಿಸಲು ನಿರ್ಧರ

ಕನ್ನಡದ ಯುವ ಕಣ್ಮಣಿ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ಆಗಿರುವುದರಿಂದ ಈ ಬಾರಿ ಕನ್ನಡ ರಾಜ್ಯೋತ್ಸವ ಅತ್ಯಂತ ಸರಳ ರೀತಿಯಲ್ಲಿ ಆಚರಣೆ ಮಾಡುವ ಕುರಿತು  ಶಹಾಪೂರ್ ಪೊಲೀಸ್ ಠಾಣೆಯಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ

Discover more from Valmiki Mithra

Subscribe now to keep reading and get access to the full archive.

Continue reading