ಪಲಕನಮರಡಿ; ರಾಜ್ಯೋತ್ಸವ ಆಚರಣೆ

ದೇವದುರ್ಗ: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಹೋಬಳಿಯ ಪಲಕನಮರಡಿ ಗ್ರಾಮ ಪಂಚಾಯಿತಿಯಲ್ಲಿ ಇಂದು ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು

ಈ ಸಂದರ್ಭದಲ್ಲಿ ಬಸಪ್ಪ ಗಾಜಲದಿನ್ನಿ, ಬಸವರಾಜ ಗಲಗಿನ ಊಟಿ, ನಾಗರಾಜ ಸಾಹುಕಾರ, ರಮೇಶ ನಾಯಕ ದೇವರಮನಿ ಹಾಗೂ ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು

Discover more from Valmiki Mithra

Subscribe now to keep reading and get access to the full archive.

Continue reading