ತುಮಕೂರು: ಕನಕದಾಸರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದ ಕೆ.ಎನ್.ರಾಜಣ್ಣ

ದಾಸ ಶ್ರೇಷ್ಠ ಶ್ರೀ ಭಕ್ತ ಕನಕದಾಸರ 534ನೇ ಜಯಂತೋತ್ಸವ ಪ್ರಯುಕ್ತ ಇಂದು ಮಾನ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಜನಪ್ರಿಯ ಮಾಜಿ‌ ಶಾಸಕರು ಆದ ಶ್ರೀ ಕೆಎನ್ ರಾಜಣ್ಣನವರು ಇಂದು ತುಮಕೂರಿನ ಸಿರಾ ಗೇಟ್ ನಲ್ಲಿರುವ ಶ್ರೀಕನಕದಾಸರ ವಿಗ್ರಹಕ್ಕೆ ಪುಷ್ಪನಮನ‌‌ ಸಲ್ಲಿಸಿದರು

ಈ ಸಂದರ್ಭದಲ್ಲಿ ಪ್ರಜಾಪ್ರಗತಿ ಸಂಪಾದಕರಾದ ಎಸ್.ನಾಗಣ್ಣ ಮತ್ತಿತರರು ಹಾಜರಿದ್ದರು

Discover more from Valmiki Mithra

Subscribe now to keep reading and get access to the full archive.

Continue reading