ವಾಳಕಿ ಗ್ರಾಮದಲ್ಲಿ ಗಣರಾಜೋತ್ಸವ ದಿನಾಚರಣೆಯನ್ನು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಪೂಜೆ ಸಲ್ಲಿಸುವ ಮೂಲಕ ಆಚರಣೆ

ಚಿಕ್ಕೋಡಿ: ತಾಲ್ಲೂಕಿನ ವಾಳಕಿ ಗ್ರಾಮದಲ್ಲಿ ಗಣರಾಜೋತ್ಸವ ದಿನಾಚರಣೆಯನ್ನು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಪೂಜೆ ಸಲ್ಲಿಸಿ ಧ್ವಜಾರೋಹಣ ನಡೆಸಲಾಯಿತು.

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಯವ್ವ ನವಲಪ್ಪ ಇಂಗಳೇ ಹಾಗೂ ಸದಸ್ಯರು ಮತ್ತು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Discover more from Valmiki Mithra

Subscribe now to keep reading and get access to the full archive.

Continue reading