ವಿಧಾನಪರಿಷತ್ ಸದಸ್ಯರಾದ ಆರ್.ರಾಜೇಂದ್ರರವರು ತಿಪಟೂರು ತಾಲ್ಲೂಕಿನ ಶ್ರೀ ಕಾಡು‌ ಸಿದ್ದೇಶ್ವರ ಮಠಕ್ಕೆ ಭೇಟಿ‌

ತುಮಕೂರು: ಇಂದು ತುಮಕೂರು ಜಿಲ್ಲೆಯ ವಿಧಾನಪರಿಷತ್ ಸದಸ್ಯರಾದ ಶ್ರೀ ಆರ್ ರಾಜೇಂದ್ರರವರು ತಿಪಟೂರು ತಾಲ್ಲೂಕಿನ ಶ್ರೀ ಕಾಡು‌ ಸಿದ್ದೇಶ್ವರ ಮಠಕ್ಕೆ ಭೇಟಿ‌ ನೀಡಿ ಡಾ.ಶ್ರೀ ಮ.ನಿ.ಪ್ರ ಕರಿ ವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಮಹಾಸ್ವಾಮೀಜಿಯವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಠದ ಕ್ಯಾಲೆಂಡರ್ ಅನ್ನು ಆರ್. ರಾಜೇಂದ್ರರವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಕಾಂತರಾಜು, ಮುಖಂಡರಾದ ನಿಖಿಲ್ ರಾಜಣ್ಣ, ಯುವಕಾಂಗ್ರೆಸ್ ಅಧ್ಯಕ್ಷ ಇಮ್ರಾನ್, ಹಾಗು ಕೆ.ಪಿ.ಸಿ.ಸಿ ಸದಸ್ಯ ಯೋಗೇಶ್ ಹಾಜರಿದ್ದರು.

Discover more from Valmiki Mithra

Subscribe now to keep reading and get access to the full archive.

Continue reading