ರಮೇಶ್ ಹಿರೇಜಂಬೂರು ಅವರಿಗೆ “ಕರುನಾಡ ಕಣ್ಮಣಿ ರಾಜ್ಯ ಪ್ರಶಸ್ತಿ” ನೀಡಿದ ಮಂಜಮ್ಮ ಜೋಗತಿ

ಧಾರವಾಡ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಮಂಜಮ್ಮ ಜೋಗತಿ ಅವರು ಬುಧವಾರ ಧಾರವಾಡದಲ್ಲಿ ಕರ್ನಾಟಕ ನಾಯಕರ ಒಕ್ಕೂಟದ ರಾಜ್ಯಾಧ್ಯಕ್ಷರು, ಚಿಂತಕರು, ಪತ್ರಕರ್ತರು, ಕರ್ನಾಟಕ ಸಮಾಚಾರ ಪತ್ರಿಕೆ ಸಂಪಾದಕರಾದ ರಮೇಶ್ ಹಿರೇಜಂಬೂರು ಅವರಿಗೆ “ಕರುನಾಡ ಕಣ್ಮಣಿ ರಾಜ್ಯ ಪ್ರಶಸ್ತಿ” ನೀಡಿ ಗೌರವಿಸಿದರು.

Discover more from Valmiki Mithra

Subscribe now to keep reading and get access to the full archive.

Continue reading