ಡಾ.ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನವನ್ನು ಖಂಡಿಸಿ ಬೈಲಹೊಂಗಲ್ ತಾಲ್ಲೂಕಿನಲ್ಲಿ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ರಾಯಚೂರು: ಜಿಲ್ಲೆಯಲ್ಲಿ ಮಲ್ಲಿಕಾರ್ಜುನ ಗೌಡ ಎಂಬ ನ್ಯಾಯಾಧೀಶ ಡಾ.ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನವನ್ನು ಖಂಡಿಸಿ ಬೈಲಹೊಂಗಲ್ ತಾಲ್ಲೂಕಿನಲ್ಲಿ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಈ ಸಂಧರ್ಭದಲ್ಲಿ ಯುವಕರು, ಪ್ರಗತಿಪರರು, ಹಾಗೂ ಹಿರಿಯ ಹೋರಾಟಗಾರರು ಸೇರಿಕೊಂಡು ಮೆರವಣಿಗೆ ಮಾಡುವ ಮೂಲಕ ಆತ ಮಾಡಿದ ನೀಚ ಕೃತ್ಯಕ್ಕೆ ಅವನಿಗೆ ತಕ್ಕ ಶಿಕ್ಷೆ ಆಗಬೇಕೆಂದು ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿ ಉಪ ವಿಭಾಗ ಅಧಿಕಾರಿಗಳು ಬೈಲಹೊಂಗಲ ಅವರಿಗೆ ಮನವಿ ಮಾಡಿಕೊಳ್ಳಲಾಯಿತು.

Discover more from Valmiki Mithra

Subscribe now to keep reading and get access to the full archive.

Continue reading