ದೊಡ್ಡಮ್ಮ ದೇವಿಯ ದೇವಸ್ಥಾನ ಉದ್ಘಾಟನೆ ಮಾಡಿದ ಪೂಜ್ಯ ಶ್ರೀ ಬ್ರಹ್ಮಾನಂದ ಗುರೂಜಿ

ಬೆಂಗಳೂರು:  ಇಂದು ವೀರನಪಾಳ್ಯದಲ್ಲಿ ನೂತನವಾಗಿ ನಿರ್ಮಿಸಿರುವ ದೊಡ್ಡಮ್ಮ ದೇವಿಯ ದೇವಸ್ಥಾನದ ವಿಮಾನ ಗೋಪುರ, ಕಳಸ ಸ್ಥಾಪನೆ, ಕುಂಭಾಭಿಷೇಕ ಮಹೋತ್ಸವದ ಉದ್ಘಾಟನೆಯನ್ನು ಪೂಜ್ಯ ಶ್ರೀ ಬ್ರಹ್ಮಾನಂದ ಗುರೂಜಿ ಅವರ ಅಮೃತ ಹಸ್ತದಿಂದ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಮಾನ್ಯ ತೋಟಗಾರಿಕೆ ಸಚಿವರಾದಂತಹ ಶ್ರೀಯುತ ಮುನಿರತ್ನ ಅವರು ಮತ್ತು ಊರಿನ ಗ್ರಾಮಸ್ಥರು ಪಾಲ್ಗೊಂಡು ಗುರುಗಳ ಆಶೀರ್ವಾದಕ್ಕೆ ಮತ್ತು ದೇವಿಯ ಕೃಪೆಗೆ ಪಾತ್ರರಾದರು.

Discover more from Valmiki Mithra

Subscribe now to keep reading and get access to the full archive.

Continue reading