ಡಾ. ಬಾಬು ಜಗಜೀವನ್ ರಾಮ್ ರವರ ಜನ್ಮ ಜಯಂತಿ ಆಚರಣೆ .

ಸ್ವಾತಂತ್ರ್ಯ ಹೋರಾಟಗಾರ, ಭಾರತದ ಮಾಜಿ ಉಪಪ್ರಧಾನಮಂತ್ರಿ, ಶೋಷಿತರ ಹಾಗೂ ದಮನಿತರ ಹಕ್ಕಿಗಾಗಿ ಹೋರಾಡಿದ ಪ್ರಮುಖ ನಾಯಕ ಡಾ.ಬಾಬು ಜಗಜೀವನ್ ರಾಮ್ ಅವರ ಜಯಂತಿಯನ್ನು ಚಿಕ್ಕಬಳ್ಳಾಪುರ ಜಿಲ್ಲಾ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಕಛೇರಿಯಲ್ಲಿ ಆಚರಿಸಲಾಯಿತು

Discover more from Valmiki Mithra

Subscribe now to keep reading and get access to the full archive.

Continue reading