ಸತ್ತಿ ಗ್ರಾಮದಲ್ಲಿ ಸಂವಿದಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರರವರ 131ನೇ ಜಯಂತ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲಾಯಿತು.

ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ,ಡಾ. ಬಿಆರ್ ಅಂಬೇಡ್ಕರ್ ಅವರ 131ನೇ ಜಯಂತಿಯನ್ನು , ಸಸಿಗೆ ನೀರೆರೆಯುವ ಮೂಲಕ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ವಿಭಿನ್ನವಾಗಿ ಆಚರಿಸಲಾಯಿತು .
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಪರಮಪೂಜ್ಯ ಶ್ರೀ ಶಶಿಕಾಂತ ಪಡಿಸಲಾಗಿ ಇಂಚಗೇರಿ ಮಹಾಸ್ವಾಮಿಗಳು ಕಾರ್ಯಕ್ರಮವನ್ನು ಉದ್ದೇಶಿಸಿ ಅಂಬೇಡ್ಕರ್ ವಿಚಾರ ಮತ್ತು ಅವರ ಜೀವನ ಶೈಲಿಯ ಬಗ್ಗೆ ಮಾರ್ಗದರ್ಶನ ನೀಡಿದರು.

ಕೊಪ್ಪಳದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಹಸಿರು ಸೇನೆ ರಾಜ್ಯ ಗೌರವಾಧ್ಯಕ್ಷರು ,
ಸತೀಶ್ ಜಾರಕಿಹೊಳಿ, ಬಿಆರ್ ಪಾಟೀಲ್, ರಮೇಶ್ ಸಿಂದಗಿ, ವಿಜಯ ತಳವಾರ್, ದೊಡ್ಡಮನಿ ಶ್ರೀಧರ್ ಹಾಗೂ ಹಲವು ಮುಖಂಡರಿಗೆ ಸತೀಶ್ ಅಣ್ಣ ಜಾರಕಿಹೊಳಿ ಅಭಿಮಾನಿ ಬಳಗ ದಿಂದ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಯಿತು.

Discover more from Valmiki Mithra

Subscribe now to keep reading and get access to the full archive.

Continue reading