ಇನ್ನೊಮ್ಮೆ ಪರೀಕ್ಷೆಗೆ ಅವಕಾಶ -ಪಿಎಸ್​ಐ ಮರುಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ -ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಈ ಬಾರಿ ನಡೆದಿದ್ದ ಪಿಎಸ್​ಐ ಪರೀಕ್ಷೆಯನ್ನು ಸರ್ಕಾರ ರದ್ದುಗೊಳಿಸಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಆರಗ ಜ್ಞಾನೇಂದ್ರ, ಪಿಎಸ್​ಐ ಪರೀಕ್ಷೆಯಲ್ಲಿ ಒಂದಕ್ಕಿಂತ ಹೆಚ್ಚು ಸೆಂಟರ್​ನಲ್ಲಿ ಅವ್ಯವಹಾರ ನಡೆದಿರುವುದು ಮನದಟ್ಟಾಗಿದೆ.  ಬೆಂಗಳೂರಿನ ಸೆಂಟರ್​ನಲ್ಲೂ ಅಕ್ರಮ ನಡೆದಿದೆ. ಹೀಗಾಗಿ ಈ ಹಿಂದೆ  54289 ಅಭ್ಯರ್ಥಿಗಳು ಪರೀಕ್ಷೆಗೆ ಕುಳಿತಿದ್ದರು. ಅವರಿಗೆ ಇನ್ನೊಮ್ಮೆ ಪರೀಕ್ಷೆಗೆ ಅವಕಾಶ ನೀಡಲಾಗಿದೆ. ಅಪಾಧಿತರನ್ನು ಹೊರತುಪಡಿಸಿ ಉಳಿದವರಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

 

Discover more from Valmiki Mithra

Subscribe now to keep reading and get access to the full archive.

Continue reading