ಮಧುಗಿರಿಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಿಭಟನೆಗೆ ಚಾಲನೆ ನೀಡಿದ ಮಾಜಿ ಶಾಸಕ ಕೆ ಎನ್ ರಾಜಣ್ಣ

ಎಸ್ಸಿ ಎಸ್ಟಿ ಹಿಂದುಳಿದ ವರ್ಗಗಳ ಸಂವಿಧಾನ ಬದ್ಧ ಹಕ್ಕಾದ ಮೀಸಲಾತಿ ಹೋರಾಟದಲ್ಲಿ ಶ್ರೀ ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ ರವರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಿಭಟನೆಗೆ ಚಾಲನೆ ನೀಡಿದರು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಆರ್.ರಾಜೇಂದ್ರ ಭಾಗಿಯಾಗಿ ಪ್ರತಿಭಟನೆಗೆ ಹುರುಪು ತುಂಬಿದರು . ಹಿಂದುಳಿದ ಸಮುದಾಯಗಳ ಹಲವಾರು ಮುಖಂಡರು ಸಾರ್ವಜನಿಕರು ಎಸ್ಸಿ ಎಸ್ಟಿ ಸಂಘ ಸಂಸ್ಥೆಗಳು ಹೋರಾಟದಲ್ಲಿ ಭಾಗವಹಿಸಿ ಮೀಸಲಾತಿ ಹೋರಾಟಕ್ಕೆ ಬಲ ತುಂಬಿದರು.

Discover more from Valmiki Mithra

Subscribe now to keep reading and get access to the full archive.

Continue reading