ಗಂಡುಗಲಿ ಕುಮಾರರಾಮನ ಜಯಂತೋತ್ಸವ ಕಾರ್ಯಕ್ರಮಕ್ಕೆ ಎಲ್ಲರೂ ಭಾಗವಾಹಿಸಿ – ಶಾಸಕ ರಾಜೂಗೌಡ ಮನವಿ

ಸುರಪುರ: ಪ್ರತಿ ವರ್ಷದಂತೆ ಈ ವರ್ಷ ಕೂಡ ಆಗಸ್ಟ್ 11 ರಂದು ನಾಡಿನಾದ್ಯಂತ ನಡೆಯಲಿರುವ ವಿಜಯನಗರ ಸಾಮ್ರಾಜ್ಯದ ಮೂಲ ಪ್ರೇರಣೆಯಾಗಿದ್ದ ಕಂಪಿಲಿ ಸಾಮ್ರಾಜ್ಯದ ಮಹಾರಾಜ ಶ್ರೀ ಗಂಡುಗಲಿ ಕುಮಾರರಾಮ ಅವರ ಜಯಂತೋತ್ಸವ ಕಾರ್ಯಕ್ರಮಕ್ಕೆ ಎಲ್ಲರೂ ಭಾಗವಾಹಿಸಿ ಎಂದು ಶಾಸಕ ರಾಜೂಗೌಡ ಮನವಿ ಮಾಡಿದ್ದಾರೆ.
ಈ ಕಾರ್ಯಕ್ರಮವು ಮಸ್ಕಿ ತಾಲೂಕಿನ ತಲೆಖಾನದಲ್ಲಿ ನಡೆಯಲಿದೆ ಮತ್ತು ಈ ಗಂಡುಗಲಿ ಕುಮಾರರಾಮ ಜಯಂತೋತ್ಸವದಲ್ಲಿ ನಾನು ಕೂಡ ಭಾಗವಹಿಸುತ್ತಿದ್ದೇನೆ ನೀವು ಕೂಡ ಬನ್ನಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ರಾಜೂಗೌಡ ವಿಡಿಯೋ ಮಾಡಿ ಜನರಿಗೆ ಸಂದೇಶ ರವಾನಿಸಿದರು

Discover more from Valmiki Mithra

Subscribe now to keep reading and get access to the full archive.

Continue reading