ಕೆ.ಎಸ್​ ಈಶ್ವರಪ್ಪ ಇಂದು ಬೆಳ್ಳಂಬೆಳಗ್ಗೆ ಮುಖ್ಯಮಂತ್ರಿ ಬಸವರಾಜ್​​ ಬೊಮ್ಮಾಯಿ ಭೇಟಿ

ಬೆಂಗಳೂರು: ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣದಲ್ಲಿ ಈಗಾಗಲೇ ಆರೋಪ ಮುಕ್ತನಾಗಿದ್ದೇನೆ. ಹೀಗಾಗಿ ಮತ್ತೆ ಸಂಪುಟ ಸೇರುವ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸಿನೆ ಎಂದು ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ಹೇಳಿದ್ದಾರೆ

ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ಇಂದು ಬೆಳ್ಳಂಬೆಳಗ್ಗೆ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ.

ನಿನ್ನೆ ಶಿವಮೊಗ್ಗದಲ್ಲಿ ನಡೆದ ಘಟನೆ ಬಗ್ಗೆ ಚರ್ಚಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ದಿನವೇ ನಡೆದ ಘಟನೆಗೆ ಕಾರಣ ಹಾಗೂ ತನಿಖೆಯ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ ಈಶ್ವರಪ್ಪ, ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Discover more from Valmiki Mithra

Subscribe now to keep reading and get access to the full archive.

Continue reading