ಉಳೇನೂರು ಗ್ರಾಮದಲ್ಲಿ ಅದ್ದೂರಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ

ಕೊಪ್ಪಳ ಜಿಲ್ಲೆಯ ಕಾರಟಗಿ ಉಳೇನೂರು ಗ್ರಾಮದಲ್ಲಿ ಬಹಳ ವಿಜೃಂಭಣೆಯಿಂದ ವಿಶ್ವಕರ್ಮ ಜಯಂತಿ ಆಚರಣೆ ನಡೆಯಲಾಯಿತು

ಗ್ರಾಮದ ಪ್ರಮುಖ ಬೀದಿಗಳಲ್ಲಿ ಸುಂದರವಾಗಿ ಕುಂಭ ಕಳಸ ಮತ್ತು ಬಾಜ ಭಜಂತ್ರಿ ಅದ್ದೂರಿ ಮೆರವಣಿಗೆ ನಡೆಸಲಾಯಿತು ಊರಿನ ಪ್ರಮುಖರು ಗ್ರಾಮಸ್ಥರು ಭಾಗವಹಿಸಿದ್ದರು

ವರದಿ: ನಿಂಗಪ್ಪ ನಾಯಕ, ಕೊಪ್ಪಳ ಜಿಲ್ಲಾ ವರದಿಗಾರರು

Discover more from Valmiki Mithra

Subscribe now to keep reading and get access to the full archive.

Continue reading