Notice: Function _load_textdomain_just_in_time was called incorrectly. Translation loading for the wordpress-seo domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121
ಆದರ್ಶ ಪೂಜ್ಯರು Archives - Valmiki Mithra

ಜೀವನ ಕಷ್ಟ ಅನ್ನೋರು ಈ ಸ್ಟೋರಿ ಓದಿ …!!!!!

ಬಡತನ ಅಪ್ಪ ಸರಿ ಇಲ್ಲ ಅಮ್ಮ ಸರಿ ಇಲ್ಲ ಎಂದು ಸುತ್ತಲಿದ್ದವರನ್ನು ಹಳಿಯುತ್ತಾ ಆಕಾಶವೇ ತಲೆಯ ಮೇಲೆ ಬಿದ್ದಂತೆ ಕೊರಗುತ್ತಾ ಕೂರುತ್ತೇವೆ. ಅದರೆ ಏನೂ ಇಲ್ಲದಿದ್ದರೂ ಕೆಲವರು ಎಲ್ಲವೂ ಇದೇ ನಮ್ಮಲ್ಲಿ. ನಾವು

Read more

ವಿಜಯನಗರ ಸಂಸ್ಥಾನದ 677ನೇ ಸಂಸ್ಥಾಪನಾ ದಿನ ಮತ್ತು ಹಕ್ಕ- ಬುಕ್ಕರ ಜನ್ಮದಿನ : ಹನುಮಂತಪ್ಪ ಸೋಮಲಾಪುರ

ಹರಿಹರರಾಯ ಮತ್ತು ಅವರ ಸಹೋದರ ಬುಕ್ಕ ರಾಯ ಅವರು 14 ನೇ ಶತಮಾನದಲ್ಲಿ ಕರ್ನಾಟಕದ ಬಳ್ಳಾರಿ ಜಿಲ್ಲೆಯ ತುಂಗಭದ್ರಾ ನದಿಯ ದಡದಲ್ಲಿ ವಿಜಯನಗರ ಸಾಮ್ರಾಜ್ಯದ ಸ್ಥಾಪನಾಕರ್ತರು. ಈ ಸಹೋದರರು ಪ್ರಸ್ತುತ ತೆಲಂಗಾಣ ಪ್ರದೇಶದ

Read more

ತೇಜಸ್ವಿಯವರು ನಮ್ಮನ್ನಗಲಿ ಇಂದಿಗೆ 15 ವರ್ಷಗಳಾದವು..

ಕನ್ನಡ ಸಾಹಿತ್ಯ ಲೋಕದ ಒಂಟಿಸಲಗ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಸವಿ ನೆನಪಿನಲ್ಲಿ.. ತೇಜಸ್ವಿಯವರು ನಮ್ಮನ್ನಗಲಿ ಇಂದಿಗೆ 15 ವರ್ಷಗಳಾದವು..   ಕೆ.ಪಿ.ಪೂರ್ಣಚಂದ್ರ ತೇಜಸ್ವಿ (ಸೆಪ್ಟೆಂಬರ್ 8, 1938 – ಏಪ್ರಿಲ್ 5, 2007)

Read more

ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ಅವರ ಕೆಲವು ಮಹತ್ವದ ನುಡಿ ಮುತ್ತುಗಳು ಈ ರೀತಿ ಇವೇ

ಧರ್ಮದಲ್ಲಿ ಭಕ್ತಿಯು ಆತ್ಮಕ್ಕೆ ಮುಕ್ತಿ ಸಿಗುವ ಮಾರ್ಗವಾಗಿರಬಹುದು.ಆದರೆ ರಾಜಕೀಯದಲ್ಲಿನ ಭಕ್ತಿ ಅಥವಾ ವ್ಯಕ್ತಿ ಆರಾಧನೆ ಮುಂದೆ ಸರ್ವಾಧಿಕಾರಕ್ಕೆ ದಾರಿ ಮಾಡಿಕೊಡುತ್ತದೆ. ಇಂದು ಭಾರತೀಯರು ಎರಡು ವಿಭಿನ್ನ ಸಿದ್ಧಾಂತಗಳಿಂದ ಆಳಲ್ಪಡುತ್ತಿದ್ದಾರೆ. ಒಂದು ಸಂವಿಧಾನದ ಪ್ರಸ್ತಾವನೆಯಲ್ಲಿ

Read more

ಈಗ ನೀವೇನು ಸಾಧಿಸಿದ್ದೀರಿ ಮುಖ್ಯವಲ್ಲ. ಮುಂದೆ ನೀವು ಮಾಡಬೇಕಾದ ಸಾಧನೆ ಬಹಳಷ್ಟಿದೆ: ಪದ್ಮಶ್ರೀ ಮಂಜಮ್ಮ ಜೋಗತಿ

ಧಾರವಾಡ: ಕರ್ನಾಟಕದ ಪ್ರತಿಯೊಬ್ಬರೂ ತಮ್ಮ ಮಕ್ಕಳನ್ನು SSLC ವರೆಗೆ ಕನ್ನಡ ಶಾಲೆಗಳಲ್ಲಿ ಓದಿಸಬೇಕು. ಕನ್ನಡ, ಬದುಕಿನಲ್ಲಿ ಬಾಂಧವ್ಯ ಕಲಿಸುತ್ತದೆ. ಕನ್ನಡ ಅನ್ನ, ರೊಟ್ಟಿ ಸಾರು, ಪಲ್ಯ ಇದ್ದ ಹಾಗೆ. ಆದರೆ ಇಂಗ್ಲಿಷ್ ಉಪ್ಪಿನಕಾಯಿ,

Read more

ಇಂದು ಅಂಬೇಡ್ಕರ್‌ ಮಹಾ ಪರಿನಿರ್ವಾಣ ದಿನ; ನಾವು ಗಮನಿಸದ ಬಾಬಾ ಸಾಹೇಬ್ ಇನ್ನೊಂದು ಮುಖ

ಅಂಬೇಡ್ಕರರನ್ನು ಮತ್ತೊಂದು ಮಜಲಿನಲ್ಲಿ ದೃಷ್ಟಿಸುವ ಅನಿವಾರ್ಯತೆ ಈವರೆಗೂ ಕಾಣಿಸಿದಂತಿಲ್ಲ. ಅದು ಅವರೊಳಗಿನ ರಾಷ್ಟ್ರೀಯ ಪ್ರಜ್ಞೆ. ವಾಸ್ತವವಾಗಿ ಅಂಬೇಡ್ಕರ್‌ ಅವರೊಳಗೆ ಐಕ್ಯತೆ, ರಾಷ್ಟ್ರ ಪ್ರೇಮ ಜಾಗೃತ ಜ್ಯೋತಿ ಆಗಿತ್ತು. ಆ ಅದಮ್ಯ ಧ್ಯೇಯವನ್ನು ಸಾರ್ವತ್ರಿಕವಾಗಿ

Read more