Notice: Function _load_textdomain_just_in_time was called incorrectly. Translation loading for the wordpress-seo domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121
ಗದಗ Archives - Valmiki Mithra

ಶೀಘ್ರವೇ `ಕಳಸಾ ಬಂಡೂರಿ’ ಕಾಮಗಾರಿಗೆ ಚಾಲನೆ : ಸಿಎಂ ಬೊಮ್ಮಾಯಿ ಘೋಷಣೆ

ಗದಗ : ಶೀಘ್ರವೇ ಕಳಸಾ ಬಂಡೂರಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಳಸಾ ಬಂಡೂರಿ ಕಾಮಗಾರಿ ಸಂಬಂಧ ಈಗಾಗಲೇ ಕೇಂದ್ರ ಸಚಿವರನ್ನು

Read more

ಮುಂಡರಗಿ ತಾಲೂಕು ವಾಲ್ಮೀಕಿ ಸಮಾಜದ ಬಂಧುಗಳಿಂದ ಪುಣ್ಯಾನಂದಪುರಿ ಸ್ವಾಮೀಜಿಯ ಸ್ಮರಣೆ

ದಿನಾಂಕ:03-04-2022 ಭಾನುವಾರ , ಬೆ 11:00 ಗಂಟೆಗೆ  ಲಿಂಗೈಕ್ಯ ಜಗದ್ಗುರು ಶ್ರೀ ಪುಣ್ಯಾನಂದ ಪುರಿ ಮಹಾಸ್ವಾಮೀಜಿಯವರ 15ನೇ ಪುಣ್ಯಾರಾಧನೆ ಕಾಯ೯ಕ್ರಮವು ಮುಂಡರಗಿ ತಾಲೂಕಿನ ವಾಲ್ಮೀಕಿ ಸಮಾಜದ ಬಂಧುಗಳು ವಾಲ್ಮೀಕಿ ಸಮುದಾಯ ಭವನದಲ್ಲಿ ಸಮಾಜದ

Read more

ಅಲ್ಲಾಹನನ್ನು ನಂಬಿ, ಮುಲ್ಲಾಗಳನ್ನಲ್ಲ: ಅನಿಲ್ ಮೆಣಸಿನಕಾಯಿ

ಗದಗ: ನಾಡಿನಲ್ಲಿ ಇತ್ತೀಚೆಗೆ ಹಿಜಾಬ್ ಮತ್ತು ಹಲಾಲ್ ಬಗ್ಗೆ ಗಂಬೀರ ಚಿಂತನೆ ನಡೆದಿದ್ದು, ಈ ವಿಚಾರದಲ್ಲಿ ಮುಸ್ಲಿಮರು ಅಲ್ಲಾಹುನನ್ನು ನಂಬಬೇಕೆ ಹೊರತು ಮುಲ್ಲಾಗಳನ್ನಲ್ಲ ಎಂದು ಬಿಜೆಪಿ ಯುವ ಮುಖಂಡ ಅನಿಲ್ ಮೆಣಸಿನಕಾಯಿ ಹೇಳಿದರು. ನಗರದಲ್ಲಿ

Read more

ಗದಗ; ಬಿಜೆಪಿ ಟಿಕೆಟ್ ಗೆ ಮನವಿ

೩೫ನೇ ವಾರ್ಡನಿಂದ ಸ್ಪರ್ಧಿಸಲು ಅವಕಾಶ ಕೋರಿ ಮನವಿದಾಸರ ಮನೆತನ ಗದಗ ಬೆಟಗೇರಿ ಅವಳಿ ನಗರದಲ್ಲಿ ರಾಜಕೀಯ, ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದು, ಅವರ ಮನೆಯ ಸೊಸೆಯಾದ ನಾನು ಗದಗ ಬೆಟಗೇರಿ ನಗರಸಭೆ ಚುನಾವಣೆಗೆ

Read more

ಬೆಳೆ ವಿಮೆ ಯೋಜನೆಯ ಸದುಪಯೋಗಪಡಿಸಿಕೊಳ್ಳಿ- ಭರತ್

ಗದಗ ಡಿಸೆಂಬರ್ 2: ಜಿಲ್ಲೆಯಲ್ಲಿ ಡಿಸೆಂಬರ್-1 ರಿಂದ 7 ರ ವರೆಗೆ ಬೆಳೆ ವಿಮೆ ಸಪ್ತಾಹವನ್ನು ಆಚರಣೆ ಮಾಡಲಾಗುತ್ತಿದೆ. ಕಡಲೆ (ನೀರಾವರಿ), ಗೋಧಿ (ವiಳೆ ಆಶ್ರಿತ) & (ನೀರಾವರಿ) ಬೆಳೆಗೆ 16-12-2021 ಕೊನೆಯ

Read more

ಎಚ್.ಐ.ವಿ ಸೋಂಕಿನಿಂದ ಸಮಾಜವನ್ನು ಮುಕ್ತವಾಗಿಸಲು ಶ್ರಮಿಸಿ: ನ್ಯಾಯಮೂರ್ತಿ ಎಸ್.ಜಿ. ಸಲಗೆರೆ

ವಿಶ್ವ ಏಡ್ಸ್ ದಿನಾಚರಣೆಯನ್ನು ಪ್ರತಿ ವರ್ಷ ಡಿಸೆಂಬರ್ 1 ರಂದು ಆಚರಿಸಲಾಗುತ್ತಿದ್ದು ಎಚ್.ಐ.ವಿ. ಸೋಂಕು ಹರಡುವುದನ್ನು ತಡೆಗಟ್ಟುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ.

Read more

ನಾಳೆ ವಿಶ್ವ ಏಡ್ಸ್ ದಿನಾಚರಣೆ

ಗದಗ ನವೆಂಬರ್ 30: ವಿಶ್ವ ಏಡ್ಸ್ ದಿನಾಚರಣೆಯನ್ನು ನಾಳೆ ಬೆಳಿಗ್ಗೆ 10.30 ಗಂಟೆಗೆ ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾಧಿಕಾರಿ ಎಂ.ಸುಂದರೇಶ್‌ಬಾಬು ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್

Read more

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಗದಗ ನವೆಂಬರ್ 30: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) 2021-22 ನೇ ಸಾಲಿನ ಅಲ್ಪಸಂಖ್ಯಾತರ ಸಮುದಾಯದವರಿಗೆ ಅರಿವು ಯೋಜನೆ , ಕಿರು ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ , ಮೈಕ್ರೋಸಾಲ

Read more

ಕೋವಿಡ್-19 ಕುರಿತು ಜಾಗೃತಿ ಜಾಥಾ ಕಾರ್ಯಕ್ರಮ

ಗದಗ ನವೆಂಬರ್ 30: ಗದಗ ಜಿಲ್ಲೆಯ ಜಿ.ಎಚ್.ಎಸ್. ಎಸ್.ಎಮ್.ಕೆ. ನಗರದ ಪ್ರೌಢಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುನಿಸೆಫ್, ಶಿಕ್ಷಣ ಇಲಾಖೆಯ ಹಾಗೂ ಎನ್.ಎಸ್.ಎಸ್. ಸಹಯೋಗದೊಂದಿಗೆ ಮಂಗಳವಾರ ಕೋವಿಡ್-19 ನಿಯಂತ್ರಣ

Read more