Notice: Function _load_textdomain_just_in_time was called incorrectly. Translation loading for the wordpress-seo domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121
ಚಿಕ್ಕಮಗಳೂರು Archives - Valmiki Mithra

ನೆಂಟಸ್ಥನ ಇದ್ರೆ ನಿಮ್ಮಿಬ್ಬರಿಗೆ ಇರೋದು -ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ

ಚಿಕ್ಕಮಂಗಳೂರು: ಪಿಎಫ್ಐ ಕೇಸ್ ಹಿಂಪಡೆಯಿರಿ ಎಂದು ನಾವೇನು ನಿಮಗೆ ಅರ್ಜಿ ಕೊಟ್ಟಿರಲಿಲ್ಲ. ಬಜರಂಗದಳ, ರೈತಸಂಘ, ಕನ್ನಡಪರ ಸಂಘಟನೆಗಳ ಮೇಲಿನ ಕೇಸ್ ಹಿಂಪಡೆಯಿರಿ ಎಂದು ಅರ್ಜಿ ಹಾಕಿದ್ದು. ಪಿಎಫ್ಐ ಕ್ರಿಮಿನಲ್ ಎಂದು ಸಿಎಂ ಆದ

Read more

ಚಿಕ್ಕಮಗಳೂರು , ಒಗ್ಗಟ್ಟಿನಿಂದ ಮೀಸಲಾತಿಗಾಗಿ ಪ್ರತಿಭಟನೆ ಶೀಘ್ರ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಎಚ್ಚರಿಕೆ

ಚಿಕ್ಕಮಗಳೂರು ನಗರದಲ್ಲಿ ಮಹರ್ಷಿ ವಾಲ್ಮೀಕಿ ನಾಯಕ ಯುವಕರ ಸಂಘ (ರಿ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ದಲಿತ ಪರ ಸಂಘಟನೆ ಚಿಕ್ಕಮಗಳೂರು ಜಿಲ್ಲೆಯ ವತಿಯಿಂದ ಇಂದು ಚಿಕ್ಕಮಗಳೂರು ನಗರದ

Read more

ರಾಜಕೀಯ ಸಾಮರ್ಥ್ಯ ಸಾಬೀತು ಮಾಡಿರುವುದು ಕನಕಪುರದಲ್ಲಷ್ಟೆ. ಉಪ್ಪು ತಿಂದವರು ನೀರು ಕುಡಿಯುತ್ತಾರೆ -ಸಿ.ಟಿ ರವಿ ಕಿಡಿ

ಚಿಕ್ಕಮಗಳೂರು:  ಯಾವ ಪಾತ್ರಕ್ಕೆ ಬೇಕಾದರೂ ಸೂಕ್ತವಾಗುವ ವ್ಯಕ್ತಿ ಎಂದು ಜೆಡಿಎಸ್​ ಮುಖಂಡ ಸಿ.ಎಂ ಇಬ್ರಾಹಿಂ ವಿರುದ್ಧ ಬಿಜೆಪಿ ರಾಜಕೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಿಡಿಕಾರಿದ್ದಾರೆ. ಸಿ.ಎಂ ಇಬ್ರಾಹಿಂ ಕಾಂಗ್ರೆಸ್​ಗೆ ಬಂದಾಗ ದೇವೇಗೌಡರ

Read more

ಚಿಕ್ಕಮಗಳೂರು ಜಿಲ್ಲೆ ಸಂಘದ ಕಛೇರಿಯಲ್ಲಿ ಶ್ರೀ ಶ್ರೀ ಶ್ರೀ ಜಗದ್ಗುರು ಶ್ರೀ ಪುಣ್ಣಾನಂದಪುರಿ ಮಹಾಸ್ವಾಮಿಗಳು ಅವರ 15ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ

ಚಿಕ್ಕಮಗಳೂರು ನಗರದ ಮಹರ್ಷಿ ವಾಲ್ಮೀಕಿ ನಾಯಕ ಸಂಘ(ರಿ) ಚಿಕ್ಕಮಗಳೂರು ಜಿಲ್ಲೆ ಸಂಘದ ಕಛೇರಿಯಲ್ಲಿ ಶ್ರೀ ಶ್ರೀ ಶ್ರೀ ಜಗದ್ಗುರು ಶ್ರೀ ಪುಣ್ಣಾನಂದಪುರಿ ಮಹಾಸ್ವಾಮಿಗಳು ಅವರ 15ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಶ್ರೀಗಳ ಬಾವಚಿತ್ರಕ್ಕೆ

Read more

ಚಿಕ್ಕಮಗಳೂರು: ಡಾ” ಬಿ ಆರ್ ಅಂಬೇಡ್ಕರ್ ರವರ 131ನೇ ಜನ್ಮ ದಿನಾಚರಣೆಯ ಸಂಬಂಧವಾಗಿ ಪೂರ್ವಭಾವಿ ಸಿದ್ದತಾ ಸಭೆ

ಮಾನ್ಯ ಜಿಲ್ಲಾಧಿಕಾರಿಗಳು ಚಿಕ್ಕಮಗಳೂರು ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ದಿನಾಂಕ 05-04-2022ರಂದು ಡಾ” ಬಾಬು ಜಗಜೀವನರಾಮ್ ರವರ 115ನೇ ಮತ್ತು ದಿನಾಂಕ 14-04-2022 ರಂದು ಡಾ” ಬಿ ಆರ್ ಅಂಬೇಡ್ಕರ್ ರವರ 131ನೇ ಜನ್ಮ

Read more

ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ

ಇಂದು ಚಿಕ್ಕಮಗಳೂರು ನಗರದ ಮಹರ್ಷಿ ವಾಲ್ಮೀಕಿ ನಾಯಕ ಯುವಕರ ಸಂಘ ಚಿಕ್ಕಮಗಳೂರು ಜಿಲ್ಲೆ ಸಂಘದ ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಕಛೇರಿಗೆ ಭೇಟಿ ಮಾಡಿ ಮಾನ್ಯ ಜಿಲ್ಲಾಧಿಕಾರಿಗಳು ಭೇಟಿ ಮಾಡಿ ನಮ್ಮ ಸಮಾಜದ

Read more

22 ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗಳ ಫೋಟೋ ವೈರಲ್..!

ಚಿಕ್ಕಮಗಳೂರು : ಬಾಲ್ಯದಲ್ಲಿ ತಂದೆ-ತಾಯಿಯಿಂದ ಬೇರ್ಪಟ್ಟಿದ್ದ ಮಗಳು 22 ವರ್ಷದ ಬಳಿಕ ತಾಯಿ ಮಡಿಲನ್ನು ಸೇರಿದ ಹೃದಯ ಕಲಕುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮುದ್ರೆಮನೆ ಗ್ರಾಮದಲ್ಲಿ ನಡೆದಿದೆ. ಅಂಜಲಿ ಎಂಬ

Read more

ಚಿಕ್ಕಮಗಳೂರು: ಸಜ್ಜಹನುಮಪ್ಪನಾಯಕ ಪ್ರತಿಮೆ ಸ್ಥಾಪನೆಗೆ ಆಗ್ರಹ

ಪತ್ರಿಕಾಗೋಷ್ಠಿ ಯಲ್ಲಿ ಮಹರ್ಷಿ ವಾಲ್ಮೀಕಿ ನಾಯಕ ಯುವಕರ ಸಂಘ ಚಿಕ್ಕಮಗಳೂರು ಜಿಲ್ಲೆ ಸಂಘದ ಜಿಲ್ಲಾಧ್ಯಕ್ಷರು ಮಾತನಾಡಿಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು ಪುಷ್ಪವತಿ ಚಂದ್ರಶೇಖರ ನಾಯಕ ರವರಿಗೆ ನಮ್ಮ

Read more

ನಮ್ಮ ಪರಿಶಿಷ್ಟ ಪಂಗಡಕ್ಕೆ 7.5%.ಮೀಸಲಾತಿ.ಹೆಚ್ಚಳವಾಗಬೇಕು ನಮ್ಮ ಚಿಕ್ಕಮಗಳೂರು ಜಿಲ್ಲೆಯ ಪರಿಶಿಷ್ಟ ಪಂಗಡದ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಒಕ್ಕೂಟದ ಎಲ್ಲಾ ಜನಾಂಗದ ಮತ್ತು ವಾಲ್ಮೀಕಿ ನಾಯಕ ಸಮಾಜದ ಸಂಘಟನೆ ಮತ್ತು ಸಂಘದ ಸಂಸ್ಥೆಗಳ ಒಗ್ಗೂಡಿಸಿ ಸಮಾಜದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಶಿಷ್ಟ

Read more