Notice: Function _load_textdomain_just_in_time was called incorrectly. Translation loading for the wordpress-seo domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121
ಸಂಘಟನೆಗಳು ಮತ್ತು ಸಂಘ ಸಂಸ್ಥೆಗಳು Archives - Valmiki Mithra

ಪ್ರಧಾನಿ ನರೇಂದ್ರ ಮೋದಿಜಿ ರವರ ಜನ್ಮದಿನದ ಪ್ರಯುಕ್ತ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ

ಪ್ರಧಾನಿ ನರೇಂದ್ರ ಮೋದಿಜಿ ರವರ ಜನ್ಮದಿನದ ಪ್ರಯುಕ್ತ ಸೇವಾ ಪಾಕ್ಷಿಕ ಕಾರ್ಯಕ್ರಮದಡಿಯಲ್ಲಿ ಇಂದು ಬೆಂಗಳೂರು ಉತ್ತರ ಜಿಲ್ಲಾ ಎಸ್ ಟಿ ಮೋರ್ಚಾ ವತಿಯಿಂದ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಜಿಲ್ಲಾಧ್ಯಕ್ಷ ಬಾಕ್ಸರ್

Read more

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೀಸಲಾತಿಯನ್ನು ಹೆಚ್ಚಿಸುವ ಕುರಿತಾಗಿ ಸಭೆ : ಚಿಕ್ಕೋಡಿ

ಚಿಕ್ಕೋಡಿ: ತಾಲೂಕಿನ ವಾಳಕಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೀಸಲಾತಿಯನ್ನು ಹೆಚ್ಚಿಸುವ ಕುರಿತಾಗಿ ಸಭೆ ನಡೆಸಲಾಯಿತು ಕರ್ನಾಟಕ ರಾಜ್ಯದಲ್ಲಿ 1958ರಲ್ಲಿ ಸಂವಿಧಾನದ ಪರಿಚ್ಛೇದನ 15(6) ಮತ್ತು 16(4 )ಅಡಿಯಲ್ಲಿ ಶೈಕ್ಷಣಿಕ

Read more

7.5 ಮೀಸಲಾತಿ ಸಿಗೊವರೆಗೂ ವಾಲ್ಮೀಕಿ ಜಯಂತಿ ಬಹಿಷ್ಕರಿಸುತ್ತೇವೆ : ಹಿರಿಯ ಮುಖಂಡ ರಮೇಶ್ ಸಿಂದಗಿ ಅಸಮಾಧಾನ

ಅಥಣಿ : 7.5 ಮೀಸಲಾತಿ ಸಿಗುವವರೆಗೂ ವಾಲ್ಮೀಕಿ ಜಯಂತಿ ಬಹಿಷ್ಕರಿಸುವದಾಗಿ ವಾಲ್ಮೀಕಿ ಸಮಾಜದ ಹಿರಿಯ ಮುಖಂಡ ರಮೇಶ್ ಸಿಂದಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು ಅವರು ಇಂದು ತಾಲೂಕ ದಂಡಾಧಿಕಾರಿಗಳ ಕಚೇರಿಯಲ್ಲಿ ಕರೆದಂತ ವಾಲ್ಮೀಕಿ

Read more

ರೈತರು, ಬಿಜೆಪಿ, ಹಿಂದೂ ಪರ ಕಾರ್ಯಕರ್ತರು, ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್

ಬೆಂಗಳೂರು: ರೈತ ಮುಖಂಡರು, ಕನ್ನಡ ಪರ ಹೋರಾಟಗಾರರ ಮೇಲೆ ದಾಖಲಾದ ಕೇಸ್ ಸೇರಿದಂತೆ 35 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ

Read more

ಪರಿಶಿಷ್ಟ ಪಂಗಡದ ಮಕ್ಕಳ ವಿದ್ಯಾಭ್ಯಾಸ ವನವಾಸಕ್ಕೆ ಕೊನೆಗೂ ಮುಕ್ತಿ

ಯಾದಗಿರಿ ಜಿಲ್ಲೆಯ ಬಂದಳ್ಳಿ ಏಕಲವ್ಯ ಮಾದರಿ ವಸತಿ ಶಾಲೆ ಪರಿಶಿಷ್ಟ ಪಂಗಡದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರದಿಂದ ಕಳೆದ ವರ್ಷ 2021 ಅಕ್ಟೋಬರ್ 9ರಂದು ಮಂಜೂರಾಗಿತ್ತು ಆದರೆ ಸನ್ಮಾನ್ಯ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ

Read more

ಭೂಮಿ ವಿವಾದ, ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ದ ಕ್ರಮಕ್ಕೆ ಸಿಂಗಾಪುರ ವೆಂಕಟೇಶ್ ಮನವಿ

ಬೆಂಗಳೂರು: ವಾಲ್ಮೀಕಿ ಸಮಾಜದ ಸಮಸ್ಯೆಗಳಾದ ಇನಾಂ ಭೂಮಿ ವಿವಾದಗಳು ಹಾಗೂ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕ್ರಮಗೈಳ್ಳುವಂತೆ ರಾಜ್ಯ ಎಸ್ಸಿ-ಎಸ್ಟಿ ಆಯೋಗದ ಅಧ್ಯಕ್ಷರಾದ ನೆಹರು ಓಲೇಕಾರ, ಹಾಗೂ ಕಾರ್ಯದರ್ಶಿ ಡಾ.

Read more