Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Warning: Cannot modify header information - headers already sent by (output started at /home/jegprscn/public_html/wp-includes/functions.php:6121) in /home/jegprscn/public_html/wp-includes/feed-rss2.php on line 8
basavraj bommai Archives - Valmiki Mithra https://valmikimithra.com/archives/tag/basavraj-bommai News Paper Wed, 09 Nov 2022 11:12:03 +0000 en-US hourly 1 https://wordpress.org/?v=6.8.1 https://i0.wp.com/valmikimithra.com/wp-content/uploads/2021/07/cropped-WhatsApp-Image-2021-07-16-at-11.33.21-1.jpeg?fit=32%2C32&ssl=1 basavraj bommai Archives - Valmiki Mithra https://valmikimithra.com/archives/tag/basavraj-bommai 32 32 207262515 ನಾನು ಮುಖ್ಯಮಂತ್ರಿಯಾಗಿ ಬಂದಿಲ್ಲ.ರೇಣುಕಾಚಾರ್ಯನ ಸಹೋದರನಾಗಿ ಬಂದಿದ್ದೇನೆ-ಬಸವರಾಜ್ ಬೊಮ್ಮಾಯಿ https://valmikimithra.com/archives/5921 Wed, 09 Nov 2022 11:09:09 +0000 https://valmikimithra.com/?p=5921 ದಾವಣಗೆರೆ:ಸಹೋದರ ಮಗನನ್ನು ಕಳೆದುಕೊಂಡಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಚಾರ್ಯ ಅವರ ಕುಟುಂಬಕ್ಕೆ ಬುಧವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಾಂತ್ವನ ಹೇಳಿದರು. ಸಿವಿಲ್‌ ಎಂಜಿನಿಯರ್‌ ಆಗಿ ಇಲ್ಲೇ ಕೆಲಸ ಮಾಡುತ್ತ ಬಡವರ ಕಣ್ಣೀರು

The post ನಾನು ಮುಖ್ಯಮಂತ್ರಿಯಾಗಿ ಬಂದಿಲ್ಲ.ರೇಣುಕಾಚಾರ್ಯನ ಸಹೋದರನಾಗಿ ಬಂದಿದ್ದೇನೆ-ಬಸವರಾಜ್ ಬೊಮ್ಮಾಯಿ appeared first on Valmiki Mithra.

]]>
ದಾವಣಗೆರೆ:ಸಹೋದರ ಮಗನನ್ನು ಕಳೆದುಕೊಂಡಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಚಾರ್ಯ ಅವರ ಕುಟುಂಬಕ್ಕೆ ಬುಧವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಾಂತ್ವನ ಹೇಳಿದರು.

ಸಿವಿಲ್‌ ಎಂಜಿನಿಯರ್‌ ಆಗಿ ಇಲ್ಲೇ ಕೆಲಸ ಮಾಡುತ್ತ ಬಡವರ ಕಣ್ಣೀರು ಒರಸುತ್ತಾ, ಇಲ್ಲದವರಿಗೆ ಸಹಾಯ ಮಾಡುತ್ತಾ ಚಂದ್ರಶೇಖರ್‌ ಜನಪ್ರಿಯರಾಗಿದ್ದರು. ರೇಣುಕಾಚಾರ್ಯರ ಅರ್ಧಭಾರವನ್ನು ಹೊತ್ತಿದ್ದರು. ಅಂಥವರನ್ನು ಕಳೆದುಕೊಂಡಿರುವುದು ದುರ್ದೈವದ ಸಂಗತಿ ಎಂದು ವಿಷಾದಿಸಿದರು.

ಈ ಪ್ರಕರಣ ನಡೆದ ಬಳಿಕ ಹಲವು ಪ್ರಶ್ನೆಗಳು, ಊಹಾಪೋಹಗಳು ಎದ್ದಿವೆ. ಎಲ್ಲದಕ್ಕೂ ತನಿಖೆ ಬಳಿಕ ಉತ್ತರ ಸಿಗಲಿದೆ. ಚಂದ್ರಶೇಖರ್‌ನ ಮೃತದೇಹ ಹಿಂಬದಿ ಸೀಟ್‌ನಲ್ಲಿ ಇದ್ದಿದ್ದು, ಕಾರಿನ ಎದುರು ಭಾಗ ಅಪಘಾತದಲ್ಲಿ ನಜ್ಜುಗುಜ್ಜಾಗಿದೆ ಎಂದು ಅಂದುಕೊಂಡರೂ ಹಿಂಬದಿಯಲ್ಲಿ ಹೇಗೆ ಹಾನಿಯಾಯಿತು ಎಂಬ ಪ್ರಶ್ನೆಗಳಿಂದಾಗಿ ಕೊಲೆ ನಡೆದಿದೆಯೇ ಎಂಬ ಅನುಮಾನ ಒಂದು ಕಡೆ ಇದೆ. ಆ ಸ್ಥಳದಲ್ಲಿ ಕಾರು ಗುದ್ದಿರುವ ಸನ್ನಿವೇಶ ಮುಂತಾದುಗಳನ್ನು ನೋಡಿದಾಗ ಇದು ಅಪಘಾತ ಎಂಬ ಅನುಮಾನ ಇನ್ನೊಂದು ಕಡೆ ಇದೆ. ಈಗಲೇ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ ಎಂದು ತಿಳಿಸಿದರು.

‘ನಾನು ಮುಖ್ಯಮಂತ್ರಿಯಾಗಿ ಬಂದಿಲ್ಲ. ರೇಣುಕಾಚಾರ್ಯನ ಸಹೋದರನಾಗಿ ಬಂದಿದ್ದೇನೆ. ಅವರ ಜತೆಗೆ ನಿರಂತರ ಸಂಪರ್ಕದಲ್ಲಿದ್ದೆ. ಆದರೂ ಮನಸ್ಸು ತಡೆಯಲಾರದೇ ಬಂದಿದ್ದೇನೆ’ ಎಂದರು.

The post ನಾನು ಮುಖ್ಯಮಂತ್ರಿಯಾಗಿ ಬಂದಿಲ್ಲ.ರೇಣುಕಾಚಾರ್ಯನ ಸಹೋದರನಾಗಿ ಬಂದಿದ್ದೇನೆ-ಬಸವರಾಜ್ ಬೊಮ್ಮಾಯಿ appeared first on Valmiki Mithra.

]]>
5921
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ದೃಢ https://valmikimithra.com/archives/5153 Sat, 06 Aug 2022 05:47:45 +0000 https://valmikimithra.com/?p=5153 ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ದೃಢಪಟ್ಟಿದೆ. ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಕೊರೊನಾ ಪಾಸಿಟಿವ್ ಆಗಿರುವುದನ್ನು ಖಚಿತಪಡಿಸಿದ್ದಾರೆ. ಕೊವಿಡ್ ಖಚಿತಪಟ್ಟ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿ ಪ್ರಯಾಣವನ್ನು

The post ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ದೃಢ appeared first on Valmiki Mithra.

]]>
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ದೃಢಪಟ್ಟಿದೆ. ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಕೊರೊನಾ ಪಾಸಿಟಿವ್ ಆಗಿರುವುದನ್ನು ಖಚಿತಪಡಿಸಿದ್ದಾರೆ.

ಕೊವಿಡ್ ಖಚಿತಪಟ್ಟ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿ ಪ್ರಯಾಣವನ್ನು ರದ್ದುಪಡಿಸಿದ್ದಾರೆ. ತಮಗೆ ಕೊವಿಡ್ 19 ಖಚಿತಪಟ್ಟಿದೆ ಎಂದು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಟ್ವೀಟ್ ಮೂಲಕ ದೃಢಪಡಿಸಿದ್ದಾರೆ.

“ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

The post ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ದೃಢ appeared first on Valmiki Mithra.

]]>
5153