Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Warning: Cannot modify header information - headers already sent by (output started at /home/jegprscn/public_html/wp-includes/functions.php:6121) in /home/jegprscn/public_html/wp-includes/feed-rss2.php on line 8
raju gowda Archives - Valmiki Mithra https://valmikimithra.com/archives/tag/raju-gowda News Paper Fri, 18 Feb 2022 11:29:15 +0000 en-US hourly 1 https://wordpress.org/?v=6.8.1 https://i0.wp.com/valmikimithra.com/wp-content/uploads/2021/07/cropped-WhatsApp-Image-2021-07-16-at-11.33.21-1.jpeg?fit=32%2C32&ssl=1 raju gowda Archives - Valmiki Mithra https://valmikimithra.com/archives/tag/raju-gowda 32 32 207262515 ವಾಲ್ಮೀಕಿ ನಾಯಕ ಜನಾಂಗಕ್ಕೆ 7.5 ರಷ್ಟು ಮೀಸಲಾತಿ ನೀಡಬೇಕೆಂದು ಶಾಸಕರಾದ ರಾಜುಗೌಡ, ಸಚಿವ ಆನಂದ್ ಸಿಂಗ್ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಕೆ https://valmikimithra.com/archives/3721 Fri, 18 Feb 2022 11:29:15 +0000 https://valmikimithra.com/?p=3721 ಬೆಂಗಳೂರು: ವಾಲ್ಮೀಕಿ ನಾಯಕ ಜನಾಂಗಕ್ಕೆ 7.5 ರಷ್ಟು ಮೀಸಲಾತಿ ನೀಡಬೇಕೆಂದು ಶಾಸಕರಾದ ರಾಜುಗೌಡ, ಸಚಿವ ಆನಂದ್ ಸಿಂಗ್ ಸೇರಿದಂತೆ ಮತ್ತಿತರರು ಶುಕ್ರವಾರದಂದು ಸಚಿವ ಸಂಪುಟದ ಬಿಡುವಿನ ವೇಳೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು

The post ವಾಲ್ಮೀಕಿ ನಾಯಕ ಜನಾಂಗಕ್ಕೆ 7.5 ರಷ್ಟು ಮೀಸಲಾತಿ ನೀಡಬೇಕೆಂದು ಶಾಸಕರಾದ ರಾಜುಗೌಡ, ಸಚಿವ ಆನಂದ್ ಸಿಂಗ್ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಕೆ appeared first on Valmiki Mithra.

]]>
ಬೆಂಗಳೂರು: ವಾಲ್ಮೀಕಿ ನಾಯಕ ಜನಾಂಗಕ್ಕೆ 7.5 ರಷ್ಟು ಮೀಸಲಾತಿ ನೀಡಬೇಕೆಂದು ಶಾಸಕರಾದ ರಾಜುಗೌಡ, ಸಚಿವ ಆನಂದ್ ಸಿಂಗ್ ಸೇರಿದಂತೆ ಮತ್ತಿತರರು ಶುಕ್ರವಾರದಂದು ಸಚಿವ ಸಂಪುಟದ ಬಿಡುವಿನ ವೇಳೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ರಾಜುಗೌಡ ಮಾತನಾಡಿ ನಾಯಕ ವಾಲ್ಮೀಕಿ ಜನಾಂಗಕ್ಕೆ ಮುಖ್ಯಮಂತ್ರಿ ಇದ್ದಾಗಿನಿಂದಲೂ ಮೀಸಲಾತಿಗಾಗಿ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಲಾಗಿತ್ತು, ಆದರೆ ಇದುವರೆಗೆ ಯಾವುದೇ ಸರ್ಕಾರದಿಂದ ಆದೇಶ ನೀಡಿದ ಹಿನ್ನೆಲೆಯಲ್ಲಿ ನಮ್ಮ ಪೀಠದ ಪರಮ ಪೂಜ್ಯ ಗುರುಗಳಾದ ಪ್ರಸನ್ನಾನಂದಪುರಿ ಸ್ವಾಮಿಗಳು ಅನಿರ್ದಿಷ್ಟ ಧರಣಿ ನಡೆಸುತ್ತಿದ್ದು, ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚಿಸುವ ಅವಶ್ಯಕತೆ ಇದೆಯೆಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಗಮನಕ್ಕೆ ತಂದಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಸಚಿವ ಆನಂದ್ ಸಿಂಗ್ ಹಾಗೂ ಶಾಸಕರುಗಳಾದ ರಾಜುಗೌಡ ನಾಯಕ. ರಾಮನಗೌಡ ತುರುವಿಹಾಳ. ಎಸ್ .ವಿ  ರಾಮಚಂದ್ರಪ್ಪ ಈ ತುಕಾರಾಂ ಬಸವನಗೌಡ ದದ್ದಲ್ ಇನ್ನಿತರರು ಸಮಾಜದ ಮುಖಂಡರು ಸೇರಿದಂತೆ ಉಪಸ್ಥಿತರಿದ್ದರು.

The post ವಾಲ್ಮೀಕಿ ನಾಯಕ ಜನಾಂಗಕ್ಕೆ 7.5 ರಷ್ಟು ಮೀಸಲಾತಿ ನೀಡಬೇಕೆಂದು ಶಾಸಕರಾದ ರಾಜುಗೌಡ, ಸಚಿವ ಆನಂದ್ ಸಿಂಗ್ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಕೆ appeared first on Valmiki Mithra.

]]>
3721
ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮುಂಜಾಗೃತೆ ಕ್ರಮವಹಿಸಬೇಕು – ನರಸಿಂಹ ನಾಯಕ ರಾಜುಗೌಡ https://valmikimithra.com/archives/2818 Fri, 14 Jan 2022 11:59:50 +0000 https://valmikimithra.com/?p=2818 ಸುರಪುರ:  ಕೋವಿಡ್ 3ನೇ ಅಲೆಯ  ಮುಂಜಾಗೃತ ಕ್ರಮವಾಗಿ ಇಂದು ಸುರಪುರ ತಾಲೂಕಿನ ಸರಕಾರಿ ಆಸ್ಪತ್ರೆಗೆ ಸುರಪುರ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

The post ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮುಂಜಾಗೃತೆ ಕ್ರಮವಹಿಸಬೇಕು – ನರಸಿಂಹ ನಾಯಕ ರಾಜುಗೌಡ appeared first on Valmiki Mithra.

]]>
ಸುರಪುರ:  ಕೋವಿಡ್ 3ನೇ ಅಲೆಯ  ಮುಂಜಾಗೃತ ಕ್ರಮವಾಗಿ ಇಂದು ಸುರಪುರ ತಾಲೂಕಿನ ಸರಕಾರಿ ಆಸ್ಪತ್ರೆಗೆ ಸುರಪುರ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ನರಸಿಂಹ ನಾಯಕ ರಾಜುಗೌಡ್ರು  ಭೇಟಿ ನೀಡಿ ವೀಕ್ಷಿಸಿದರು.

3ನೇ ಅಲೆ ಎದುರಿಸಲು ಐ.ಸಿ.ಯು. ಬೆಡ್ ಹೆಚ್ಚಳ,  ಆಮ್ಲಜನಕಯುಕ್ತ ಹಾಸಿಗೆಗಳ ಸೌಲಭ್ಯ,ಸಭೆಯಲ್ಲಿ ವೈದ್ಯರು ಭಾಗವಹಿಸಿದ್ದರು.

ಬಳಿಕ ಮಾತನಾಡಿದ ಅವರು ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮುಂಜಾಗೃತೆ ಕ್ರಮವಹಿಸಬೇಕು. ಜನರಿಗೆ ಕೋವಿಡ್ ಲಸಿಕೆ ತೆಗೆದುಕೊಳ್ಳುವಂತೆ ಮನವಿ ಮಾಡಬೇಕು. ಮಹಾಮಾರಿ ಕೊರೊನಾ ಮುಂಜಾಗೃತ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ ಪ್ರತಿಯೊಬ್ಬರೂ ಮಾಸ್ಕ್ , ಸ್ಯಾನಿಟೈಸರ್ ಬಳಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜಾಗೃತಿ ಮೂಡಿಸಬೇಕು.

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಜಾರಿಗೊಳಿಸಿದ ಮಾರ್ಗ ಸೂಚಿಯನ್ನು ಜನರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು. ಆಸ್ಪತ್ರೆಯ ಕ್ಯಾಂಪಸ್‌ನಲ್ಲಿ ಸುತ್ತಾಡಿದ ಸ್ವಚ್ಛತೆ ಗಮನಿಸಿದರು ನಿತ್ಯವೂ ಸ್ವಚ್ಛತೆ ಕಾಪಾಡಲು ಸೂಚಿಸಿದರು.

ಡಾ , ರಾಜ ವೆಂಕಟಪ್ಪ ನಾಯಕ ಸುರಪುರ ತಾಲೂಕ ವೈದ್ಯ ಅಧಿಕಾರಿ, ಡಾ ದೇವರಾಜ್  ಡಿವೈಎಸ್ಪಿ ಸುರಪುರು, ಸುನಿಲ್ ಕುಮಾರ್ ಮೂಲಿಮನಿ ಸಿಪಿಐ, ಡಾ ಅಂಬುರಾವು,ಡಾ ಮಲ್ಲಿಕಾರ್ಜುನ್, ಡಾ  ಶಪಿ ತಾಲೂಕು ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

The post ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮುಂಜಾಗೃತೆ ಕ್ರಮವಹಿಸಬೇಕು – ನರಸಿಂಹ ನಾಯಕ ರಾಜುಗೌಡ appeared first on Valmiki Mithra.

]]>
2818