Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Warning: Cannot modify header information - headers already sent by (output started at /home/jegprscn/public_html/wp-includes/functions.php:6121) in /home/jegprscn/public_html/wp-includes/feed-rss2.php on line 8
surapura Archives - Valmiki Mithra https://valmikimithra.com/archives/tag/surapura News Paper Mon, 14 Mar 2022 03:09:10 +0000 en-US hourly 1 https://wordpress.org/?v=6.8.1 https://i0.wp.com/valmikimithra.com/wp-content/uploads/2021/07/cropped-WhatsApp-Image-2021-07-16-at-11.33.21-1.jpeg?fit=32%2C32&ssl=1 surapura Archives - Valmiki Mithra https://valmikimithra.com/archives/tag/surapura 32 32 207262515 ಸುರಪುರ ತಾಲೂಕಿನ ರುಕ್ಮಾಪುರ , ನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ https://valmikimithra.com/archives/4026 Mon, 14 Mar 2022 03:09:10 +0000 https://valmikimithra.com/?p=4026 ಸುರಪುರ ರುಕ್ಮಾಪುರ ಗ್ರಾಮದಲ್ಲಿ ಶಾಲಾ ಶತಮಾನೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಸುರಪುರ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ

The post ಸುರಪುರ ತಾಲೂಕಿನ ರುಕ್ಮಾಪುರ , ನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ appeared first on Valmiki Mithra.

]]>
ಸುರಪುರ ರುಕ್ಮಾಪುರ ಗ್ರಾಮದಲ್ಲಿ ಶಾಲಾ ಶತಮಾನೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಸುರಪುರ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ನರಸಿಂಹ ನಾಯಕ ರಾಜುಗೌಡ್ರು ಅವರು ಉದ್ಘಾಟಿಸಿದರು

ಈ ಸಂದರ್ಭದಲ್ಲಿ ಪೂಜ್ಯ ಶ್ರೀ ಷ. ಬ್ರ. ಗುರುಶಾಂತಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ರುಕ್ಮಾಪುರ ಮಠ . ವಿಧಾನ ಪರಿಷತ್ ಸದಸ್ಯರು ಈಶಾನ್ಯ ವಲಯ ಮತಕ್ಷೇತ್ರ ಶ್ರೀ ಶಶೀಲ್ ನಮೋಶಿ . ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ರಾಜಾ ಹನಮಪ್ಪ ನಾಯಕ ತಾತ ರವರು ಇತರರು ಗಣ್ಯರು ಉಪಸ್ಥಿತರಿದ್ದರು
ವರದಿ: ಸಿಂಧೂರ ಪಾಟೀಲ್

The post ಸುರಪುರ ತಾಲೂಕಿನ ರುಕ್ಮಾಪುರ , ನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ appeared first on Valmiki Mithra.

]]>
4026
ಬಾಲಕರ / ಬಾಲಕಿಯರ ವಸತಿ ನಿಲಯಗಳ ಕಾಮಗಾರಿ ಯನ್ನು ಡಾ. ಸಿ ಎನ್ . ಅಶ್ವತ್ಥನಾರಾಯಣ  ಉದ್ಘಾಟನೆ https://valmikimithra.com/archives/3630 Sun, 13 Feb 2022 14:59:34 +0000 https://valmikimithra.com/?p=3630 ಸುರಪುರ: ನಗರದಲ್ಲಿ ಸರಕಾರಿ ಪಾಲಿಟೆಕ್ನಿಕ್ ಸುರಪುರ ಸಂಸ್ಥೆಯ ಮುಖ್ಯ ಕಟ್ಟಡ ಕಾರ್ಯಾಗಾರ 7 ಹೆಚ್ಚುವರಿ ಕೊಠಡಿಗಳು ಮತ್ತು ಬಾಲಕರ /ಬಾಲಕಿಯರ ವಸತಿ ನಿಲಯಗಳ ಕಾಮಗಾರಿಯನ್ನು  ಮಾನ್ಯ ಉನ್ನತ ಶಿಕ್ಷಣ .ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು

The post ಬಾಲಕರ / ಬಾಲಕಿಯರ ವಸತಿ ನಿಲಯಗಳ ಕಾಮಗಾರಿ ಯನ್ನು ಡಾ. ಸಿ ಎನ್ . ಅಶ್ವತ್ಥನಾರಾಯಣ  ಉದ್ಘಾಟನೆ appeared first on Valmiki Mithra.

]]>
ಸುರಪುರ: ನಗರದಲ್ಲಿ ಸರಕಾರಿ ಪಾಲಿಟೆಕ್ನಿಕ್ ಸುರಪುರ ಸಂಸ್ಥೆಯ ಮುಖ್ಯ ಕಟ್ಟಡ ಕಾರ್ಯಾಗಾರ 7 ಹೆಚ್ಚುವರಿ ಕೊಠಡಿಗಳು ಮತ್ತು ಬಾಲಕರ /ಬಾಲಕಿಯರ ವಸತಿ ನಿಲಯಗಳ ಕಾಮಗಾರಿಯನ್ನು  ಮಾನ್ಯ ಉನ್ನತ ಶಿಕ್ಷಣ .ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ ,ಐಟಿ ಮತ್ತು ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಶ್ರೀ ಡಾ. ಸಿ ಎನ್ . ಅಶ್ವಥ್ ನಾರಾಯಣ  ಉದ್ಘಾಟಿಸಿದರು .

ಈ ಸಂದರ್ಭದಲ್ಲಿ ಸುರಪುರ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ನರಸಿಂಹ ನಾಯಕ ರಾಜುಗೌಡ್ರು .ರಾಯಚೂರು ಲೋಕಸಭಾ ಸದಸ್ಯರಾದ ಶ್ರೀ ಅಮರೇಶ ನಾಯಕ ಅವರು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

The post ಬಾಲಕರ / ಬಾಲಕಿಯರ ವಸತಿ ನಿಲಯಗಳ ಕಾಮಗಾರಿ ಯನ್ನು ಡಾ. ಸಿ ಎನ್ . ಅಶ್ವತ್ಥನಾರಾಯಣ  ಉದ್ಘಾಟನೆ appeared first on Valmiki Mithra.

]]>
3630
ಸಾವಿರಾರು ರೂಪಾಯಿ ಖರ್ಚು ಮಾಡಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ನಡೆಸುವ ಯುವ ಸಮುದಾಯಕ್ಕೆ ಒಳ್ಳೆಯ ಅವಕಾಶ..! https://valmikimithra.com/archives/3373 Tue, 01 Feb 2022 04:42:07 +0000 https://valmikimithra.com/?p=3373 ಸುರಪುರ: ಇದೊಂದು ಉತ್ತಮ ಸುವರ್ಣಾವಕಾಶ ಸುರಪುರ ಮತ್ತು ಹುಣಸಗಿ ತಾಲ್ಲೂಕಿನ ಎಲ್ಲಾ ಸಹೋದರ ಸಹೋದರಿಯರು ಬಳಸಿಕೊಳ್ಳಬೇಕು. ಸಾವಿರಾರು ರೂಪಾಯಿ ಖರ್ಚು ಮಾಡಿ ದೂರದ ಊರಿಗೆ ಹೋಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ನಡೆಸುವ ಯುವ

The post ಸಾವಿರಾರು ರೂಪಾಯಿ ಖರ್ಚು ಮಾಡಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ನಡೆಸುವ ಯುವ ಸಮುದಾಯಕ್ಕೆ ಒಳ್ಳೆಯ ಅವಕಾಶ..! appeared first on Valmiki Mithra.

]]>
ಸುರಪುರ: ಇದೊಂದು ಉತ್ತಮ ಸುವರ್ಣಾವಕಾಶ ಸುರಪುರ ಮತ್ತು ಹುಣಸಗಿ ತಾಲ್ಲೂಕಿನ ಎಲ್ಲಾ ಸಹೋದರ ಸಹೋದರಿಯರು ಬಳಸಿಕೊಳ್ಳಬೇಕು. ಸಾವಿರಾರು ರೂಪಾಯಿ ಖರ್ಚು ಮಾಡಿ ದೂರದ ಊರಿಗೆ ಹೋಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ನಡೆಸುವ ಯುವ ಸಮುದಾಯಕ್ಕೆ ಒಳ್ಳೆಯ ಅವಕಾಶ ಒದಗಿ ಬಂದಿದೆ.

ಸಗರ ನಾಡು ಸುರಪುರ ಹುಣಸಗಿ ತಾಲ್ಲೂಕಿನ ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ನರಸಿಂಹ ನಾಯಕ ರಾಜುಗೌಡ ಅಣ್ಣಾಜೀ ಅವರ ದೂರದೃಷ್ಟಿ ಮತ್ತು ತೀರಾ ಹಿಂದುಳಿದ ಪ್ರದೇಶದ ವಿಧ್ಯಾರ್ಥಿಗಳಿಗೆ ಸಹಾಯ ಆಗಲಿ ಎನ್ನುವ ಉದ್ದೇಶದಿಂದ ತಮ್ಮ ತಾಯಿಯಾದ ದಿವಂಗತ ಶ್ರೀ ತಿಮ್ಮಮ್ಮ ಗೌಡ್ತಿ ಮೆಮೋರಿಯಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಕೋಡೆಕಲ್ (ರಿ) ಇವರ ವತಿಯಿಂದ ಸಾಧನಾ IAS ಕೋಚಿಂಗ್ ಸೆಂಟರ್ ವಿಜಯನಗರ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಸುರಪುರ ಮತ್ತು ಹುಣಸಗಿ ತಾಲೂಕಿನ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ವಿಧ್ಯಾರ್ಥಿಗಳಿಗೆ ಹುಣಸಗಿಯ ನೀಲಕಂಠರಾಯ ಕಲ್ಯಾಣ ಮಂಟಪದಲ್ಲಿ ” ಸಾಧನಾ IAS ಕೋಚಿಂಗ್ ಸೆಂಟರ್ ವ್ಯವಸ್ಥೆ ಮಾಡಿದ್ದಾರೆ.

ಮಾನ್ಯ ಶಾಸಕರಾದ ಶ್ರೀ ನರಸಿಂಹ ನಾಯಕ ರಾಜುಗೌಡ ಅಣ್ಣಾಜೀ ಅವರಿಗೆ ಮತ್ತು ಈ ಒಂದು ಒಳ್ಳೆಯ ಕಾರ್ಯಕ್ಕೆ ಸಹಕರಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು.

The post ಸಾವಿರಾರು ರೂಪಾಯಿ ಖರ್ಚು ಮಾಡಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ನಡೆಸುವ ಯುವ ಸಮುದಾಯಕ್ಕೆ ಒಳ್ಳೆಯ ಅವಕಾಶ..! appeared first on Valmiki Mithra.

]]>
3373
ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮುಂಜಾಗೃತೆ ಕ್ರಮವಹಿಸಬೇಕು – ನರಸಿಂಹ ನಾಯಕ ರಾಜುಗೌಡ https://valmikimithra.com/archives/2818 Fri, 14 Jan 2022 11:59:50 +0000 https://valmikimithra.com/?p=2818 ಸುರಪುರ:  ಕೋವಿಡ್ 3ನೇ ಅಲೆಯ  ಮುಂಜಾಗೃತ ಕ್ರಮವಾಗಿ ಇಂದು ಸುರಪುರ ತಾಲೂಕಿನ ಸರಕಾರಿ ಆಸ್ಪತ್ರೆಗೆ ಸುರಪುರ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

The post ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮುಂಜಾಗೃತೆ ಕ್ರಮವಹಿಸಬೇಕು – ನರಸಿಂಹ ನಾಯಕ ರಾಜುಗೌಡ appeared first on Valmiki Mithra.

]]>
ಸುರಪುರ:  ಕೋವಿಡ್ 3ನೇ ಅಲೆಯ  ಮುಂಜಾಗೃತ ಕ್ರಮವಾಗಿ ಇಂದು ಸುರಪುರ ತಾಲೂಕಿನ ಸರಕಾರಿ ಆಸ್ಪತ್ರೆಗೆ ಸುರಪುರ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ನರಸಿಂಹ ನಾಯಕ ರಾಜುಗೌಡ್ರು  ಭೇಟಿ ನೀಡಿ ವೀಕ್ಷಿಸಿದರು.

3ನೇ ಅಲೆ ಎದುರಿಸಲು ಐ.ಸಿ.ಯು. ಬೆಡ್ ಹೆಚ್ಚಳ,  ಆಮ್ಲಜನಕಯುಕ್ತ ಹಾಸಿಗೆಗಳ ಸೌಲಭ್ಯ,ಸಭೆಯಲ್ಲಿ ವೈದ್ಯರು ಭಾಗವಹಿಸಿದ್ದರು.

ಬಳಿಕ ಮಾತನಾಡಿದ ಅವರು ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮುಂಜಾಗೃತೆ ಕ್ರಮವಹಿಸಬೇಕು. ಜನರಿಗೆ ಕೋವಿಡ್ ಲಸಿಕೆ ತೆಗೆದುಕೊಳ್ಳುವಂತೆ ಮನವಿ ಮಾಡಬೇಕು. ಮಹಾಮಾರಿ ಕೊರೊನಾ ಮುಂಜಾಗೃತ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ ಪ್ರತಿಯೊಬ್ಬರೂ ಮಾಸ್ಕ್ , ಸ್ಯಾನಿಟೈಸರ್ ಬಳಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜಾಗೃತಿ ಮೂಡಿಸಬೇಕು.

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಜಾರಿಗೊಳಿಸಿದ ಮಾರ್ಗ ಸೂಚಿಯನ್ನು ಜನರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು. ಆಸ್ಪತ್ರೆಯ ಕ್ಯಾಂಪಸ್‌ನಲ್ಲಿ ಸುತ್ತಾಡಿದ ಸ್ವಚ್ಛತೆ ಗಮನಿಸಿದರು ನಿತ್ಯವೂ ಸ್ವಚ್ಛತೆ ಕಾಪಾಡಲು ಸೂಚಿಸಿದರು.

ಡಾ , ರಾಜ ವೆಂಕಟಪ್ಪ ನಾಯಕ ಸುರಪುರ ತಾಲೂಕ ವೈದ್ಯ ಅಧಿಕಾರಿ, ಡಾ ದೇವರಾಜ್  ಡಿವೈಎಸ್ಪಿ ಸುರಪುರು, ಸುನಿಲ್ ಕುಮಾರ್ ಮೂಲಿಮನಿ ಸಿಪಿಐ, ಡಾ ಅಂಬುರಾವು,ಡಾ ಮಲ್ಲಿಕಾರ್ಜುನ್, ಡಾ  ಶಪಿ ತಾಲೂಕು ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

The post ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮುಂಜಾಗೃತೆ ಕ್ರಮವಹಿಸಬೇಕು – ನರಸಿಂಹ ನಾಯಕ ರಾಜುಗೌಡ appeared first on Valmiki Mithra.

]]>
2818