Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Warning: Cannot modify header information - headers already sent by (output started at /home/jegprscn/public_html/wp-includes/functions.php:6121) in /home/jegprscn/public_html/wp-includes/feed-rss2.php on line 8
Valmiki Leaders Archives - Valmiki Mithra https://valmikimithra.com/archives/tag/valmiki-leaders News Paper Fri, 06 May 2022 09:21:18 +0000 en-US hourly 1 https://wordpress.org/?v=6.8.1 https://i0.wp.com/valmikimithra.com/wp-content/uploads/2021/07/cropped-WhatsApp-Image-2021-07-16-at-11.33.21-1.jpeg?fit=32%2C32&ssl=1 Valmiki Leaders Archives - Valmiki Mithra https://valmikimithra.com/archives/tag/valmiki-leaders 32 32 207262515 48 ಜನರನ್ನು ಬಂಧಿಸಲಾಗಿದೆ. ಇದು ಒಂದು ಎಚ್ಚರಿಕೆ ಗಂಟೆಯಾಗಿದೆ -ಗೃಹ ಸಚಿವ ಆರಗ ಜ್ಞಾನೇಂದ್ರ https://valmikimithra.com/archives/4588 Fri, 06 May 2022 09:21:18 +0000 https://valmikimithra.com/?p=4588 ಕಲಬುರಗಿ:  ಹಣದ ಹಿಂದೆ ಬಿದ್ದರೆ ದೇಶಕ್ಕಾಗಿ ಏನೂ ಮಾಡಲು ಸಾಧ್ಯವಾಗಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಪಥಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಿಎಸ್ಐ ಅಕ್ರಮ‌ ನೇಮಕಾತಿ ಪ್ರಕರಣದಲ್ಲಿ ಕಲಬುರಗಿಯಲ್ಲಿ ಡಿವೈಎಸ್​ಪಿ

The post 48 ಜನರನ್ನು ಬಂಧಿಸಲಾಗಿದೆ. ಇದು ಒಂದು ಎಚ್ಚರಿಕೆ ಗಂಟೆಯಾಗಿದೆ -ಗೃಹ ಸಚಿವ ಆರಗ ಜ್ಞಾನೇಂದ್ರ appeared first on Valmiki Mithra.

]]>
ಕಲಬುರಗಿ:  ಹಣದ ಹಿಂದೆ ಬಿದ್ದರೆ ದೇಶಕ್ಕಾಗಿ ಏನೂ ಮಾಡಲು ಸಾಧ್ಯವಾಗಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಪಥಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಿಎಸ್ಐ ಅಕ್ರಮನೇಮಕಾತಿ ಪ್ರಕರಣದಲ್ಲಿ ಕಲಬುರಗಿಯಲ್ಲಿ ಡಿವೈಎಸ್ಪಿ ಇನ್ಸ್​​​ಪೆಕ್ಟರ್ ಹಾಗೂ ಪೊಲೀಸರನ್ನು ಅರೆಸ್ಟ್ ಮಾಡಿದ್ದೇವೆ. ಅನೇಕರು ಅನೈತಿಕ ರೀತಿಯಿಂದ ಹಣ ಮಾಡಲು ಹೊರಟಿದ್ದರು. ತ್ರಿವರ್ಣ ಧ್ವಜದ ಮುಂದೆ ಮಾಡಿದ್ದ ಪ್ರತಿಜ್ಞೆಯನ್ನು ಮರೆತಿದ್ದರು. ಹೀಗಾಗಿ ಇಂದು ಖಾಕಿ ಬಿಚ್ಚಿ ಜೈಲಿನಲ್ಲಿದ್ದಾರೆ ಎಂದರು.

ಇನ್ನು ಪ್ರಕರಣದ ಮಾಹಿತಿ ಬಂದ ಕೂಡಲೇ ತನಿಖೆಗೆ ಆದೇಶ ನೀಡಿದ್ದೇನೆ. ಪರಿಣಾಮವಾಗಿ 48 ಜನರನ್ನು ಬಂಧಿಸಲಾಗಿದೆ. ಇದು ಒಂದು ಎಚ್ಚರಿಕೆ ಗಂಟೆಯಾಗಿದೆ. ನಮ್ಮ ಸರ್ಕಾರಕ್ಕೆ ಬದ್ಧತೆಯಿದೆ. ಹೀಗಾಗಿ ಕ್ರಮಕೈಗೊಂಡಿದ್ದೇವೆ. ನಮ್ಮ ಪೊಲೀಸ್ಇಲಾಖೆಯವರು ಪ್ರಕರಣದಲ್ಲಿ ಎಂಜಲು ಕಾಸಿಗೆ ಕೈ ಚಾಚಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

The post 48 ಜನರನ್ನು ಬಂಧಿಸಲಾಗಿದೆ. ಇದು ಒಂದು ಎಚ್ಚರಿಕೆ ಗಂಟೆಯಾಗಿದೆ -ಗೃಹ ಸಚಿವ ಆರಗ ಜ್ಞಾನೇಂದ್ರ appeared first on Valmiki Mithra.

]]>
4588
ತುಮಕೂರು-ನೆಲಮಂಗಲ ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್..! https://valmikimithra.com/archives/4420 Tue, 26 Apr 2022 10:12:57 +0000 https://valmikimithra.com/?p=4420 ತುಮಕೂರು:    ತುಮಕೂರು- ನೆಲಮಂಗಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳು ಸಾಲುಗಟ್ಟಿ ನಿಂತಿದ್ದು ತಮ್ಮ ತಮ್ಮ ಊರಿಗೆ ತೆರಳಬೇಕಿದ್ದ ಸವಾರರು, ಗಂಟೆಗಟ್ಟಲೇ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಕಿರಿಕಿರಿ ಅನುಭವಿಸುವಂತಾಗಿದೆ. ಎರಡೂ ಬದಿಯಲ್ಲಿ ಸುಮಾರು

The post ತುಮಕೂರು-ನೆಲಮಂಗಲ ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್..! appeared first on Valmiki Mithra.

]]>
ತುಮಕೂರು:    ತುಮಕೂರು- ನೆಲಮಂಗಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳು ಸಾಲುಗಟ್ಟಿ ನಿಂತಿದ್ದು ತಮ್ಮ ತಮ್ಮ ಊರಿಗೆ ತೆರಳಬೇಕಿದ್ದ ಸವಾರರು, ಗಂಟೆಗಟ್ಟಲೇ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಕಿರಿಕಿರಿ ಅನುಭವಿಸುವಂತಾಗಿದೆ.

ಎರಡೂ ಬದಿಯಲ್ಲಿ ಸುಮಾರು 5 ರಿಂದ 6 ಕಿ.ಮೀ ಟ್ರಾಫಿಕ್ ಜಾಮ್ ಆದ ಕಾರಣ ಟ್ರಾಫಿಕ್ ನಿಯಂತ್ರಿಸಲು ನೆಲಮಂಗಲ ಪೊಲೀಸರು ಹರಸಾಹಸ ಪಡುತ್ತೀದ್ದಾರೆ. ಬೂದಿಹಳ ಬಳಿ ಇರುವ ಸುತ್ತಮುತ್ತ ಇರುವ 10 ರಿಂದ 15 ಹಳ್ಳಿಗಳಲ್ಲಿ ಜಾತ್ರೆ ನಡೆಯುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಲು ಕಾರಣ ಎನ್ನಲಾಗುತ್ತಿದೆ.

The post ತುಮಕೂರು-ನೆಲಮಂಗಲ ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್..! appeared first on Valmiki Mithra.

]]>
4420
ಇದೊಂದು ಭ್ರಷ್ಟ ಸರ್ಕಾರ ಅಂತ ಜನ ಹೇಳುತ್ತಾರೆ -ಎಚ್.ವಿಶ್ವನಾಥ್ ಕಿಡಿ https://valmikimithra.com/archives/4405 Tue, 26 Apr 2022 07:17:58 +0000 https://valmikimithra.com/?p=4405 ಮೈಸೂರು: ಎಲ್ಲವೂ ದುಡ್ಡು–ದುಡ್ಡು ಎನ್ನುವಂತಾಗಿದೆ. ಸರ್ಕಾರಕ್ಕೆ ಒಂದು ನೇಮಕಾತಿ ಪರೀಕ್ಷೆ ನಡೆಸಲು ಆಗಲ್ಲ ಎಂದರೆ ಅದರ ಅರ್ಥ ಏನು? ವಿಜಯೇಂದ್ರ ಅವರ ಫ್ರೆಂಡ್ ಎಂದು ಒಬ್ಬರನ್ನು ಕೆಪಿಎಸ್​ಸಿ ಸದಸ್ಯೆ ಮಾಡಿದ್ದಾರೆ. ಈ ರೀತಿ ಸಿಕ್ಕಸಿಕ್ಕವರನ್ನೆಲ್ಲಾ

The post ಇದೊಂದು ಭ್ರಷ್ಟ ಸರ್ಕಾರ ಅಂತ ಜನ ಹೇಳುತ್ತಾರೆ -ಎಚ್.ವಿಶ್ವನಾಥ್ ಕಿಡಿ appeared first on Valmiki Mithra.

]]>
ಮೈಸೂರು: ಎಲ್ಲವೂ ದುಡ್ಡುದುಡ್ಡು ಎನ್ನುವಂತಾಗಿದೆ. ಸರ್ಕಾರಕ್ಕೆ ಒಂದು ನೇಮಕಾತಿ ಪರೀಕ್ಷೆ ನಡೆಸಲು ಆಗಲ್ಲ ಎಂದರೆ ಅದರ ಅರ್ಥ ಏನು? ವಿಜಯೇಂದ್ರ ಅವರ ಫ್ರೆಂಡ್ ಎಂದು ಒಬ್ಬರನ್ನು ಕೆಪಿಎಸ್ಸಿ ಸದಸ್ಯೆ ಮಾಡಿದ್ದಾರೆ. ರೀತಿ ಸಿಕ್ಕಸಿಕ್ಕವರನ್ನೆಲ್ಲಾ ಸದಸ್ಯರಾಗಿ ಮಾಡಿದರೆ ಇನ್ನೇನಾಗುತ್ತೆ? ಯುಪಿಎಸ್ಸಿ ಮಾದರಿಯಲ್ಲಿ ಇಲ್ಲಿ ಯಾಕೆ ಕೆಪಿಎಸ್ಸಿ ಆಡಳಿತ ಮಾಡಲು ಸಾಧ್ಯವಿಲ್ಲ? ನಮಗೆ ಯೋಗ್ಯತೆ ಇಲ್ವಾ? ಎಂದು ಎಚ್.ವಿಶ್ವನಾಥ್ ಪ್ರಶ್ನಿಸಿದರು.

ಸರ್ಕಾರ ಯಾವ ನೇಮಕಾತಿ ಪರೀಕ್ಷೆಯನ್ನು ಪ್ರಾಮಾಣಿಕವಾಗಿ ನಡೆಸುತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ 30-40 ಲಕ್ಷ ಕೇಳುತ್ತಿದ್ದಾರೆ. ಇದೊಂದು ಭ್ರಷ್ಟ ಸರ್ಕಾರ ಅಂತ ಜನ ಹೇಳುತ್ತಾರೆ. ನಾವು ಕೂಡ ಹಾಗೇ ಭ್ರಷ್ಟ ಆಡಳಿತ ನಡೆಸುತ್ತಿದ್ದೇವೆ ಎಂದರು.

 

The post ಇದೊಂದು ಭ್ರಷ್ಟ ಸರ್ಕಾರ ಅಂತ ಜನ ಹೇಳುತ್ತಾರೆ -ಎಚ್.ವಿಶ್ವನಾಥ್ ಕಿಡಿ appeared first on Valmiki Mithra.

]]>
4405
ಹತ್ಯೆಯಾದ ಹರ್ಷ ತಾಯಿಗೆ ಬಿಜೆಪಿಯಿಂದ ಎಂಎಲ್‌ಎ ಟಿಕೆಟ್ ಕೊಡುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ..!? https://valmikimithra.com/archives/3815 Sun, 27 Feb 2022 11:34:50 +0000 https://valmikimithra.com/?p=3815 ಬೆಂಗಳೂರು : ಹತ್ಯೆಯಾದ ಹರ್ಷ ತಾಯಿಗೆ ಎಂಎಲ್‌ಎ ಟಿಕೆಟ್ ಕೊಡುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಗಿದೆ. ಇತ್ತ ಕಾಂಗ್ರೆಸ್‌  ಕೂಡಾ ಇದಕ್ಕೆ ತೀಕ್ಷಣವಾಗಿ ಪ್ರತಿಕ್ರಿಯಿಸಿದ್ದು, ಹರ್ಷ ಕುಟುಂಬಕ್ಕೆ ಬಿಜೆಪಿ ಟಿಕೆಟ್‌ ಕೊಟ್ಟರೆ ಕಾಂಗ್ರೆಸ್‌

The post ಹತ್ಯೆಯಾದ ಹರ್ಷ ತಾಯಿಗೆ ಬಿಜೆಪಿಯಿಂದ ಎಂಎಲ್‌ಎ ಟಿಕೆಟ್ ಕೊಡುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ..!? appeared first on Valmiki Mithra.

]]>
ಬೆಂಗಳೂರು : ಹತ್ಯೆಯಾದ ಹರ್ಷ ತಾಯಿಗೆ ಎಂಎಲ್‌ಎ ಟಿಕೆಟ್ ಕೊಡುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಗಿದೆ.

ಇತ್ತ ಕಾಂಗ್ರೆಸ್‌  ಕೂಡಾ ಇದಕ್ಕೆ ತೀಕ್ಷಣವಾಗಿ ಪ್ರತಿಕ್ರಿಯಿಸಿದ್ದು, ಹರ್ಷ ಕುಟುಂಬಕ್ಕೆ ಬಿಜೆಪಿ ಟಿಕೆಟ್‌ ಕೊಟ್ಟರೆ ಕಾಂಗ್ರೆಸ್‌ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಿಲ್ಲ ಎಂದು ಪರಿಷತ್‌ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್‌ ಹೇಳಿರುವುದು ಬಿಜೆಪಿಗೆ ಮುಜುಗರ ತಂದಿದೆ.

ದೇಶಕ್ಕಾಗಿ ಹರ್ಷ ಪ್ರಾಣ ತ್ಯಾಗ ಮಾಡಿದ್ದಾನೆ, ಹಾಗಾಗಿ  ಸಚಿವ ಕೆಎಸ್​ ಈಶ್ವರಪ್ಪ, ಮಾಜಿ ಸಿಎಂ ಯಡಿಯೂರಪ್ಪ ಕುಟುಂಬಕ್ಕೆ ಈ ಬಾರಿ ಟಿಕೆಟ್ ಬೇಡ ,  ಹರ್ಷ ತಾಯಿಗೆ ಟಿಕೆಟ್​ ಕೊಡಿ ಎಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದಿದೆ.

‘ಹರ್ಷ ದೇಶಕ್ಕಾಗಿ ಪ್ರಾಣವನ್ನೇ ಕೊಟ್ಟಿದ್ದಾನೆ. ಅವರ ಕುಟುಂಬದವರಿಗೆ ಸಾಂತ್ವನ, ಭಾಷಣ, ಆರ್ಥಿಕ ನೆರವು ನೀಡಿದರಷ್ಟೇ ಸಾಲದು. ಅವರ ತಾಯಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ನೀಡಬೇಕು. ದೇಶಭಕ್ತನ ಮನೆಯಿಂದ ಒಬ್ಬರು ಎಂಎಲ್‌ಎ ಹುಟ್ಟಿಬರಲಿ. ಇಂತಹ ಸ್ಥಾನಗಳು ಈಶ್ವರಪ್ಪ, ಯಡಿಯೂರಪ್ಪ ಅವರ ಕುಟುಂಬದವರಿಗಷ್ಟೇ ಮೀಸಲಾಗಬಾರದು. ನಮ್ಮ ಬೇಡಿಕೆ ಈಡೇರಿಸಿದರೆ ಬಿಜೆಪಿಗೊಂದು ಸಲಾಂ’ ಎಂದು ಪೋಸ್ಟರ್‌ಗಳನ್ನು ಶೇರ್‌ ಮಾಡಲಾಗುತ್ತಿದೆ.

ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಅವರು ಖಾಸಗಿ ಮಾಧ್ಯಮ ಒಂದಕ್ಕೆ ಸಂದರ್ಶನ  ನೀಡಿರುವ  ಹೇಳಿಕೆಯೊಂದು ಭಾರೀ ಚರ್ಚೆಗೆ ಗ್ರಾಸವಾಗಿದೆ.‘ಹರ್ಷನ ಹತ್ಯೆ ಘಟನೆ ಬಳಿಕ ಅವರ ಸಹೋದರಿ ಅಷ್ಟೊಂದು ಚೆನ್ನಾಗಿ ಮಾನವೀಯತೆಯ ದೃಷ್ಟಿಯಿಂದ ಮಾತನಾಡಿದ್ದಾರೆ. ಇನ್ನೊಂದು ಕಡೆ ಹರ್ಷನ ಕುರಿತು ಮಾತನಾಡುವ ಸಚಿವ ಈಶ್ವರಪ್ಪ ಅವರು ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ಟಿಕೆಟ್ ಅನ್ನು ಹಿಂದುತ್ವಕ್ಕೆ ಪ್ರಾಣ ಬಿಟ್ಟಿರುವ ಹರ್ಷನ ಕುಟುಂಬಕ್ಕೆ ಬಿಟ್ಟು ಕೊಡಲಿ ನಾವು ಅವರ ವಿರುದ್ಧ ಅಭ್ಯರ್ಥಿಯನ್ನು ಹಾಕುವುದಿಲ್ಲ. ಇದು ಸಚಿವ ಈಶ್ವರಪ್ಪಗೆ ನನ್ನ ಸವಾಲು’ ಎಂದು ಹೇಳಿದ್ದಾರೆ.

The post ಹತ್ಯೆಯಾದ ಹರ್ಷ ತಾಯಿಗೆ ಬಿಜೆಪಿಯಿಂದ ಎಂಎಲ್‌ಎ ಟಿಕೆಟ್ ಕೊಡುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ..!? appeared first on Valmiki Mithra.

]]>
3815
ಕೋಲಾರ ಜಿಲ್ಲೆಯಲ್ಲಿ ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಸಮಾಜದ ಮುಖಂಡರು https://valmikimithra.com/archives/3650 Mon, 14 Feb 2022 13:51:09 +0000 https://valmikimithra.com/?p=3650 ಕೋಲಾರ: ಜಿಲ್ಲೆಯ ‌ವಾಲ್ಮೀಕಿ‌ ನಾಯಕ ಸಮುದಾಯದ ಬಂಧುಗಳು ‌ಮಾನ್ಯ‌‌ ಜಿಲ್ಲಾಧಿಕಾರಿಗಳಿಗೆ ಎಸ್. ಟಿ. ಮೀಸಲಾತಿ ಹೆಚ್ಚಳದ ಹಿನ್ನೆಲೆಯಲ್ಲಿ ‌ ಮಾನ್ಯ ಮುಖ್ಯಮಂತ್ರಿಗಳಿಗೆ‌ ಮನವಿಯನ್ನು ಸಲ್ಲಿಸಲಾಯಿತು. ಮೀಸಲಾತಿ ಪ್ರಮಾಣ ‌7.5.ಹೆಚ್ಚಿಸಿ ಕೂಡಲೇ ಆದೇಶವನ್ನು ಮಾಡಲು

The post ಕೋಲಾರ ಜಿಲ್ಲೆಯಲ್ಲಿ ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಸಮಾಜದ ಮುಖಂಡರು appeared first on Valmiki Mithra.

]]>
ಕೋಲಾರ: ಜಿಲ್ಲೆಯ ‌ವಾಲ್ಮೀಕಿ‌ ನಾಯಕ ಸಮುದಾಯದ ಬಂಧುಗಳು ‌ಮಾನ್ಯ‌‌ ಜಿಲ್ಲಾಧಿಕಾರಿಗಳಿಗೆ ಎಸ್. ಟಿ. ಮೀಸಲಾತಿ ಹೆಚ್ಚಳದ ಹಿನ್ನೆಲೆಯಲ್ಲಿ ‌ ಮಾನ್ಯ ಮುಖ್ಯಮಂತ್ರಿಗಳಿಗೆ‌ ಮನವಿಯನ್ನು ಸಲ್ಲಿಸಲಾಯಿತು.

ಮೀಸಲಾತಿ ಪ್ರಮಾಣ ‌7.5.ಹೆಚ್ಚಿಸಿ ಕೂಡಲೇ ಆದೇಶವನ್ನು ಮಾಡಲು ಶ್ರೀ ಶ್ರೀ ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ಬೆಂಗಳೂರು ಫ್ರೀಡಂ ಪಾರ್ಕಿನಲ್ಲಿ ಕೈ ಗೊಂಡಿರುವ‌ ಧರಣಿ ಸತ್ಯಾಗ್ರಹ ಕ್ಕೆ ಬೆಂಬಲ ಸೂಚಿಸಿದರು.

The post ಕೋಲಾರ ಜಿಲ್ಲೆಯಲ್ಲಿ ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಸಮಾಜದ ಮುಖಂಡರು appeared first on Valmiki Mithra.

]]>
3650
ಕಿಚ್ಚನ ಕಡೆಯಿಂದ ಅಭಿಮಾನಿಗಳಿಗೆ ಏನಾದರೂ ಸರ್ಪ್ರೈಸ್ ಗಿಫ್ಟ್ ಸಿಗುತ್ತಾ ..? https://valmikimithra.com/archives/3362 Mon, 31 Jan 2022 07:41:44 +0000 https://valmikimithra.com/?p=3362 ಬೆಂಗಳೂರು : 26 ವರ್ಷಗಳ ಸಿನಿ ಜರ್ನಿಯಲ್ಲಿ ಸಾಕಷ್ಟು ಸೋಲು, ಗೆಲುವು ಎಲ್ಲಾವನ್ನು ಕಂಡಿರುವ ಕಿಚ್ಚ ಗೆದ್ದಾಗ ಹಿಗ್ಗಲಿಲ್ಲ, ಬಿದ್ದಾಗ ಕುಗ್ಗಲಿಲ್ಲ. ಅದಕ್ಕೆ ಸಾಕ್ಷಿ ಎಂಬತೆ ‘ಹುಚ್ಚ’ ಚಿತ್ರದ ನಂತರ ಸುದೀಪ್ ಅವರ

The post ಕಿಚ್ಚನ ಕಡೆಯಿಂದ ಅಭಿಮಾನಿಗಳಿಗೆ ಏನಾದರೂ ಸರ್ಪ್ರೈಸ್ ಗಿಫ್ಟ್ ಸಿಗುತ್ತಾ ..? appeared first on Valmiki Mithra.

]]>
ಬೆಂಗಳೂರು : 26 ವರ್ಷಗಳ ಸಿನಿ ಜರ್ನಿಯಲ್ಲಿ ಸಾಕಷ್ಟು ಸೋಲು, ಗೆಲುವು ಎಲ್ಲಾವನ್ನು ಕಂಡಿರುವ ಕಿಚ್ಚ ಗೆದ್ದಾಗ ಹಿಗ್ಗಲಿಲ್ಲ, ಬಿದ್ದಾಗ ಕುಗ್ಗಲಿಲ್ಲ. ಅದಕ್ಕೆ ಸಾಕ್ಷಿ ಎಂಬತೆ ‘ಹುಚ್ಚ’ ಚಿತ್ರದ ನಂತರ ಸುದೀಪ್ ಅವರ ಸಾಲು ಸಾಲು ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸಿದ್ದವು, ಇದಕ್ಕೆ ಜಗ್ಗದ ಕಿಚ್ಚ ನಟನೆಯಿಂದ ನಿರ್ದೇಶಕ, ನಿರ್ಮಾಪಕನಾಗಿ ‘ಮೈ ಆಟೋ ಗ್ರಾಫ್’ ಚಿತ್ರ ಮಾಡಿ ಮತ್ತೆ ಗೆಲುವಿನ ಕುದುರೆ ಏರಿ ಚಿತ್ರರಂಗದಲ್ಲಿ ಸವಾರಿ ಮುಂದುವರೆಸಿದರು.

ಕನ್ನಡ ಮಾತ್ರವಲ್ಲ ತೆಲುಗು, ಹಿಂದಿ, ಹಾಗೂ ತಮಿಳು ಸೇರಿದಂತೆ 70ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಕಿಚ್ಚ ಇಂದು ಪ್ಯಾನ್ ಇಂಡಿಯಾ ಸ್ಟಾರ್ ಅಗಿ ದರ್ಬಾರ್ ನಡೆಸುತ್ತಿದ್ದಾರೆ.

ಇನ್ನು ಕಿಚ್ಚ ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಹಿನ್ನಲೆಯಲ್ಲಿ ವಿಶ್ವದ ಅತೀ ಎತ್ತರದ ಕಟ್ಟಡವಾದ ದುಬೈನ ಬುರ್ಜು ಖಲೀಫಾದ ಮೇಲೆ ವಿಕ್ರಾಂತ್ ರೋಣ ಚಿತ್ರದ ಟೈಟಲ್ ಟ್ರೀಸರ್ ಲಾಂಚ್ ಮಾಡಿ ರೆಕಾರ್ಡ್ ಮಾಡಿದ್ದರು. ಆ ನೆನಪು ಇನ್ನು ಕಿಚ್ಚನ ಅಭಿಮಾನಿಗಳಲ್ಲಿ ಮಾಸುವ ಮುನ್ನವೆ ಈಗ ಕಿಚ್ಚ ಚಿತ್ರರಂಗದಲ್ಲಿ 26ವರ್ಷಗಳ ಪೂರೈಸಿದ್ದಾರೆ.ಇನ್ನು ಈ ಸಂಭ್ರಮದಲ್ಲಿ ಕಿಚ್ಚನ ಕಡೆಯಿಂದ ಅಭಿಮಾನಿಗಳಿಗೆ ಏನಾದರೂ ಸರ್ಪ್ರೈಸ್ ಗಿಫ್ಟ್ ಸಿಗುತ್ತ ಕಾದು ನೋಡಬೇಕು.

ಇನ್ನು ಕಿಚ್ಚ ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಹಿನ್ನಲೆಯಲ್ಲಿ ವಿಶ್ವದ ಅತೀ ಎತ್ತರದ ಕಟ್ಟಡವಾದ ದುಬೈನ ಬುರ್ಜು ಖಲೀಫಾದ ಮೇಲೆ ವಿಕ್ರಾಂತ್ ರೋಣ ಚಿತ್ರದ ಟೈಟಲ್ ಟ್ರೀಸರ್ ಲಾಂಚ್ ಮಾಡಿ ರೆಕಾರ್ಡ್ ಮಾಡಿದ್ದರು. ಆ ನೆನಪು ಇನ್ನು ಕಿಚ್ಚನ ಅಭಿಮಾನಿಗಳಲ್ಲಿ ಮಾಸುವ ಮುನ್ನವೆ ಈಗ ಕಿಚ್ಚ ಚಿತ್ರರಂಗದಲ್ಲಿ 26ವರ್ಷಗಳ ಪೂರೈಸಿದ್ದಾರೆ. ಇನ್ನು ಈ ಸಂಭ್ರಮದಲ್ಲಿ ಕಿಚ್ಚನ ಕಡೆಯಿಂದ ಅಭಿಮಾನಿಗಳಿಗೆ ಏನಾದರೂ ಸರ್ಪ್ರೈಸ್ ಗಿಫ್ಟ್ ಸಿಗುತ್ತ ಕಾದು ನೋಡಬೇಕು.

The post ಕಿಚ್ಚನ ಕಡೆಯಿಂದ ಅಭಿಮಾನಿಗಳಿಗೆ ಏನಾದರೂ ಸರ್ಪ್ರೈಸ್ ಗಿಫ್ಟ್ ಸಿಗುತ್ತಾ ..? appeared first on Valmiki Mithra.

]]>
3362
ವಾಲ್ಮೀಕಿ ನಾಯಕರ ಹಿತರಕ್ಷಣಾ ಟ್ರಸ್ಟ್ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ https://valmikimithra.com/archives/3007 Sun, 23 Jan 2022 03:46:44 +0000 https://valmikimithra.com/?p=3007 ನೆಲಮಂಗಲ:  ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕರ ಹಿತರಕ್ಷಣ ಟ್ರಸ್ಟ್ (ರಿ ) ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಯನ್ನು ಶನಿವಾರ  ಬಸವಣ್ಣ ದೇವರ ಮಠ ನೆಲಮಂಗಲದಲ್ಲಿ ಶ್ರೀ ಪ್ರಸನ್ನನಂದ ಪುರಿ ಸ್ವಾಮೀಜಿ ರಾಜನಹಳ್ಳಿ

The post ವಾಲ್ಮೀಕಿ ನಾಯಕರ ಹಿತರಕ್ಷಣಾ ಟ್ರಸ್ಟ್ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ appeared first on Valmiki Mithra.

]]>
ನೆಲಮಂಗಲ:  ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕರ ಹಿತರಕ್ಷಣ ಟ್ರಸ್ಟ್ (ರಿ ) ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಯನ್ನು ಶನಿವಾರ  ಬಸವಣ್ಣ ದೇವರ ಮಠ ನೆಲಮಂಗಲದಲ್ಲಿ ಶ್ರೀ ಪ್ರಸನ್ನನಂದ ಪುರಿ ಸ್ವಾಮೀಜಿ ರಾಜನಹಳ್ಳಿ ಮಠ ರವರ ದಿವ್ಯ ಸಾನ್ನಿಧ್ಯದಲ್ಲಿ ಬಿಡುಗಡೆ ಮಾಡಿದರು.

ಇನ್ನೂ ಈ ಸಂದರ್ಭದಲ್ಲಿ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷರು ಮಧುಕುಮಾರ್. ಎನ್, ರಾಜ್ಯಾಧ್ಯಕ್ಷರು ಅಶೋಕ್ ಕುಮಾರ್ .ಕೆ, ಉಪಾಧ್ಯಕ್ಷರು ಮಾರುತಿ. ಎಂ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಕಾರ್ಯಧ್ಯಕ್ಷರು ರವಿ.ಕೆ.ಎಸ್ ಮತ್ತು ವಾಲ್ಮೀಕಿ ನಾಯಕ ಸಮುದಾಯದ ಮುಖಂಡರು ಯುವಕರು ಹಾಗೂ ಟ್ರಸ್ಟ್ನ ಪದಾಧಿಕಾರಿಗಳು ಭಾಗವಹಿಸಿದ್ದರು.

The post ವಾಲ್ಮೀಕಿ ನಾಯಕರ ಹಿತರಕ್ಷಣಾ ಟ್ರಸ್ಟ್ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ appeared first on Valmiki Mithra.

]]>
3007