Notice: Function _load_textdomain_just_in_time was called incorrectly. Translation loading for the wordpress-seo domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Warning: Cannot modify header information - headers already sent by (output started at /home/jegprscn/public_html/wp-includes/functions.php:6121) in /home/jegprscn/public_html/wp-includes/feed-rss2.php on line 8
Valmiki Mithra https://valmikimithra.com/ News Paper Fri, 30 Aug 2024 13:32:00 +0000 en-US hourly 1 https://wordpress.org/?v=6.8.1 https://i0.wp.com/valmikimithra.com/wp-content/uploads/2021/07/cropped-WhatsApp-Image-2021-07-16-at-11.33.21-1.jpeg?fit=32%2C32&ssl=1 Valmiki Mithra https://valmikimithra.com/ 32 32 207262515 ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್ ವಿತರಿಸಿದ ಎಸ್ ಡಿಎಂಸಿ ಅಧ್ಯಕ್ಷ : ದೀಪಕ್ ಮುರಗುಂಡಿ https://valmikimithra.com/archives/7019 Fri, 30 Aug 2024 13:32:00 +0000 https://valmikimithra.com/?p=7019 ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಎಸ್ ಡಿ ಎಂಸಿ ಅಧ್ಯಕ್ಷರಾದ ದೀಪಕ್ ಮುರಗುಂಡಿ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಈ ಬಾರಿ ಎಂಟನೇ ತರಗತಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ

The post ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್ ವಿತರಿಸಿದ ಎಸ್ ಡಿಎಂಸಿ ಅಧ್ಯಕ್ಷ : ದೀಪಕ್ ಮುರಗುಂಡಿ appeared first on Valmiki Mithra.

]]>
ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಎಸ್ ಡಿ ಎಂಸಿ ಅಧ್ಯಕ್ಷರಾದ ದೀಪಕ್ ಮುರಗುಂಡಿ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಈ ಬಾರಿ ಎಂಟನೇ ತರಗತಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆಯನ್ನು ಮಾಡಿದರು

ಇದೇ ವೇಳೆ ಶಶಿಕಾಂತ್ ಪಡಸಲಗಿ ಗುರುಗಳು ಮಾತನಾಡಿ ವಿದ್ಯಾರ್ಥಿ ಜೀವನವು ತುಂಬಾ ಅತ್ಯಮೂಲ್ಯವಾದದ್ದು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ಶೈಲಿಯನ್ನು ನೋಡಿಕೊಳ್ಳಬೇಕು ದಿನನಿತ್ಯ ವಿದ್ಯಾಭ್ಯಾಸದ ಕಡೆ ಗಮನಹರಿಸಬೇಕು

ಗುರುಗಳು ಹೇಳಿದ ಪಾಠಗಳನ್ನು ಇನಮ್ರತೆಯಿಂದ ಆಲಿಸಬೇಕು ಮುಂದೆ ಬರುವ ವಾರ್ಷಿಕ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ತೆಗೆದು ತಂದೆ ತಾಯಿಗಳಿಗೆ ಮತ್ತು ಶಾಲೆ ಉತ್ತಮ ಹೆಸರನ್ನು ತರಬೇಕು ಎಂದು ಹೇಳಿದರು

ಈ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಶಶಿಕಾಂತ್ ಗುರೂಜಿ ಅಂತರಾಷ್ಟ್ರೀಯ ಮಟ್ಟದ ಕಾಯಕಯೋಗಿ ಪ್ರಶಸ್ತಿ ಪುರಸ್ಕೃತರು ಸನ್ಯಾಸಿಗಳು ಅಧ್ಯಾತ್ಮ ಸಂಪ್ರದಾಯ ಇಂಚಿಗೇರಿ ಮಠ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಯರಾದ ಮಜುನಾಥ ಹತ್ತಿ ಚಿದಾನಂದ ಮುಖಣಿ ಕಾಂಗ್ರೆಸ್ ಮುಖಂಡರು ಮಹದೇವ ಬಿಸಲನಾಯಕ್ ಮಾದೇವ ಮಡಿವಾಳ ಶಿಕ್ಷಕರ ಹಾಗೂ ಎಸ್ ಡಿ ಎಂ ಸಿ ಸದಸ್ಯರು ಸಿಬ್ಬಂದಿ ವರ್ಗ ಊರಿನ ಹಿರಿಯರು ಉಪಸ್ಥಿತರಿದ್ದರು

ಲಕ್ಕಪ್ಪ ನಾಯ್ಕ್

The post ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್ ವಿತರಿಸಿದ ಎಸ್ ಡಿಎಂಸಿ ಅಧ್ಯಕ್ಷ : ದೀಪಕ್ ಮುರಗುಂಡಿ appeared first on Valmiki Mithra.

]]>
7019
“ಚೆನ್ನಮ್ಮ ವಿವಿ ಸಿಂಡಿಕೇಟ್ ಸದಸ್ಯರಾಗಿ ರವೀಂದ್ರ ನಾಯ್ಕರ್‌ ನೇಮಕ” ಶುಭಕೋರಿದ ಬೆಳಗಾವಿಯ ಶಿಷ್ಯವರ್ಗ https://valmikimithra.com/archives/7012 Thu, 29 Aug 2024 08:59:07 +0000 https://valmikimithra.com/?p=7012 ಬೆಳಗಾವಿ: ಮಾನವ ಬಂಧುತ್ವ ವೇದಿಕೆಯ ಮಾಜಿ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್ ಅವರನ್ನು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ನೇಮಕಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಅವರ ಶಿಷ್ಯ ಬಳಗದಲ್ಲಿ ಅತ್ಯಂತ

The post “ಚೆನ್ನಮ್ಮ ವಿವಿ ಸಿಂಡಿಕೇಟ್ ಸದಸ್ಯರಾಗಿ ರವೀಂದ್ರ ನಾಯ್ಕರ್‌ ನೇಮಕ” ಶುಭಕೋರಿದ ಬೆಳಗಾವಿಯ ಶಿಷ್ಯವರ್ಗ appeared first on Valmiki Mithra.

]]>
ಬೆಳಗಾವಿ: ಮಾನವ ಬಂಧುತ್ವ ವೇದಿಕೆಯ ಮಾಜಿ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್ ಅವರನ್ನು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ನೇಮಕಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಅವರ ಶಿಷ್ಯ ಬಳಗದಲ್ಲಿ ಅತ್ಯಂತ ಸಂತಸದ ಸಂಗತಿಯಾಗಿದ್ದು, ತಮ್ಮ ಗುರುಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ..

ಕಳೆದ 15 ವರ್ಷಗಳಿಂದ ಮಾನವ ಬಂಧುತ್ವ ವೇದಿಕೆಯ ಮೂಲಕ ರಾಜ್ಯಾದಂತ್ಯ ಹತ್ತು ಹಲವಾರು ವೈಚಾರಿಕ ವೇದಿಕೆಗಳನ್ನು ನಿರ್ಮಿಸಿ, ಮೌಢ್ಯತೆ ವಿರುದ್ಧ ನಡೆಸಿದ ಹೋರಾಟದಲ್ಲಿ ಮುಂಚೂಣಿಯಲ್ಲಿ ಇದ್ದರು. ಬುದ್ದ, ಬಸವ, ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ವಿಚಾರಗಳನ್ನು ಜನ ಜಾಗೃತಿ ಮೂಡಿಸುವಲ್ಲಿ ರವೀಂದ್ರ ನಾಯ್ಕರ್ ಪ್ರಮುಖ ಪಾತ್ರ ವಹಿಸಿದ್ದಾರೆ.

ಮಾನವ ಬಂಧುತ್ವ ವೇದಿಕೆಯ ಮಾಜಿ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್ ಅವರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಗುರುವಾರ ದಿನಾಂಕ 29/08/2024 ರಂದು ಮಾನವ ಬಂದುತ್ವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ಅವರ ಶಿಷ್ಯ ವರ್ಗವಾದ, ಬರಮಣ್ಣ ತೊಳಿ, ಮಹೇಶ್ ಹೊಸೂರ, ಪ್ರಕಾಶ ಕುರಗುಂದ ಹಾಗೂ ಇನ್ನಿತರರು ಸೇರಿ ಪುಷ್ಪಗುಚ್ಚ ನೀಡುವ ಮೂಲಕ ತಮ್ಮ ನೆಚ್ಚಿನ ಗುರುಗಳಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ..

ಅದೇ ರೀತಿ ರವೀಂದ್ರ ನಾಯ್ಕರ್ ಗುರುಗಳಿಗೆ ಒದಗಿ ಬಂದ ಈ ಸ್ಥಾನಮಾನಕ್ಕಾಗಿ ಮಾನವ ಬಂಧುತ್ವ ವೇದಿಕೆಯ ರಾಜ್ಯ ಘಟಕ ಕೂಡಾ ಶುಭಕೋರಿ ಅಭಿನಂದಿಸಿದೆ.”

ವರದಿ ಲಕ್ಕಪ್ಪ ನಾಯ್ಕ್

The post “ಚೆನ್ನಮ್ಮ ವಿವಿ ಸಿಂಡಿಕೇಟ್ ಸದಸ್ಯರಾಗಿ ರವೀಂದ್ರ ನಾಯ್ಕರ್‌ ನೇಮಕ” ಶುಭಕೋರಿದ ಬೆಳಗಾವಿಯ ಶಿಷ್ಯವರ್ಗ appeared first on Valmiki Mithra.

]]>
7012
Article 370 ವಿಶೇಷ ಸ್ಥಾನಮಾನ ರದ್ದು: ಕೇಂದ್ರದ ಆದೇಶ ಎತ್ತಿ ಹಿಡಿದ ‘ಸುಪ್ರೀಂ’ https://valmikimithra.com/archives/7000 Mon, 11 Dec 2023 07:46:10 +0000 https://valmikimithra.com/?p=7000 ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ‘ಸಂವಿಧಾನದ 370 ನೇ ವಿಧಿಯಡಿ ಇದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲು

The post Article 370 ವಿಶೇಷ ಸ್ಥಾನಮಾನ ರದ್ದು: ಕೇಂದ್ರದ ಆದೇಶ ಎತ್ತಿ ಹಿಡಿದ ‘ಸುಪ್ರೀಂ’ appeared first on Valmiki Mithra.

]]>
ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

‘ಸಂವಿಧಾನದ 370 ನೇ ವಿಧಿಯಡಿ ಇದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲು ರಾಷ್ಟ್ರಪತಿಯವರು ಸಾಂವಿಧಾನಿಕ ಆದೇಶ ಹೊರಡಿಸುವ ಅಧಿಕಾರ ಹೊಂದಿದ್ದಾರೆ’ ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠ ಹೇಳಿದೆ.

‘ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಶೀಘ್ರವೇ ಮರುಸ್ಥಾಪಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಲಾಗುವುದು. ಹಾಗೆಯೇ, ಅಲ್ಲಿನ ವಿಧಾನಸಭೆಗೆ 2024ರ ಸೆಪ್ಟೆಂಬರ್‌ 30ರ ಒಳಗೆ ಚುನಾವಣೆ ನಡೆಸಲು ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಲಾಗುವುದು’ ಎಂದು ತೀರ್ಪು ಪ್ರಕಟಿಸುವ ವೇಳೆ ಸಿಜೆಐ ಹೇಳಿದ್ದಾರೆ.

The post Article 370 ವಿಶೇಷ ಸ್ಥಾನಮಾನ ರದ್ದು: ಕೇಂದ್ರದ ಆದೇಶ ಎತ್ತಿ ಹಿಡಿದ ‘ಸುಪ್ರೀಂ’ appeared first on Valmiki Mithra.

]]>
7000
ನನ್ನ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರ ಮಾಡ ಲಾಗುತ್ತಿದೆ – ಗೃಹ ಸಚಿವ ಆರಗ ಜ್ಞಾನೇಂದ್ರ ಅಸಮಾಧಾನ https://valmikimithra.com/archives/6985 Sat, 31 Dec 2022 11:24:22 +0000 https://valmikimithra.com/?p=6985 ಬೆಂಗಳೂರು: ಸದಾ ಅಡಕೆ ಬೆಳೆಗಾರರ ಹಿತಾಸಕ್ತಿ ಕಾಳಜಿ ಇರುವ, ನನ್ನ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರ ಮಾಡ ಲಾಗುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.

The post ನನ್ನ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರ ಮಾಡ ಲಾಗುತ್ತಿದೆ – ಗೃಹ ಸಚಿವ ಆರಗ ಜ್ಞಾನೇಂದ್ರ ಅಸಮಾಧಾನ appeared first on Valmiki Mithra.

]]>
ಬೆಂಗಳೂರು: ಸದಾ ಅಡಕೆ ಬೆಳೆಗಾರರ ಹಿತಾಸಕ್ತಿ ಕಾಳಜಿ ಇರುವ, ನನ್ನ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರ ಮಾಡ ಲಾಗುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ನನ್ನ ಬಗ್ಗೆ ಆರೋಪ ಮಾಡಲು ಬೇರೆ ಏನೂ ಇಲ್ಲದ ಕಾರಣ ಮಲೆನಾಡು ಹಾಗೂ ಕರಾವಳಿ ಪ್ರದೇಶದ ಅಡಕೆ ಬೆಳೆಗಾರರ ಪರವಾಗಿ, ರೈತರ ಹಿತ ರಕ್ಷಣೆ ಬಗ್ಗೆ ಸದನದಲ್ಲಿ ಮಾತನಾಡಿದ್ದನ್ನು ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ ಎಂದರು.

ಸದನದಲ್ಲಿ,ನಾನು ಮಾತನಾಡಿದ ಒಟ್ಟು ಭಾಷಣದ ಅರ್ಥವನ್ನು ಗ್ರಹಿಸದೆ, ನನ್ನ ಹೇಳಿಕೆಯನ್ನೇ ತಪ್ಪಾಗಿ ಬಿಂಬಿಸಿ ರಾಜಕೀಯ ವಿರೋಧಿಗಳು ಅಪಪ್ರಚಾರ ಹಾಗೂ ಸುಳ್ಳನ್ನು ಬಿತ್ತುವ ಹತಾಶ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದರು.

The post ನನ್ನ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರ ಮಾಡ ಲಾಗುತ್ತಿದೆ – ಗೃಹ ಸಚಿವ ಆರಗ ಜ್ಞಾನೇಂದ್ರ ಅಸಮಾಧಾನ appeared first on Valmiki Mithra.

]]>
6985
ಜನ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಲು ಹಿಂದೇಟು ಹಾಕುತ್ತಿದ್ದಾರೆ – ರಾಹುಲ್ ಗಾಂಧಿ https://valmikimithra.com/archives/6982 Sat, 31 Dec 2022 11:04:13 +0000 https://valmikimithra.com/?p=6982 ನವದೆಹಲಿ: ದೇಶಾದ್ಯಂತ ಬಿಜೆಪಿ ವಿರುದ್ಧ ದೊಡ್ಡ ಮಟ್ಟದ ಮೌನ ಅಲೆ. ಜನ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಶನಿವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಇಂದು

The post ಜನ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಲು ಹಿಂದೇಟು ಹಾಕುತ್ತಿದ್ದಾರೆ – ರಾಹುಲ್ ಗಾಂಧಿ appeared first on Valmiki Mithra.

]]>
ನವದೆಹಲಿ: ದೇಶಾದ್ಯಂತ ಬಿಜೆಪಿ ವಿರುದ್ಧ ದೊಡ್ಡ ಮಟ್ಟದ ಮೌನ ಅಲೆ. ಜನ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಶನಿವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿಗೆ ಪರ್ಯಾಯವಾಗುವ ದೃಷ್ಟಿಕೋನವನ್ನು ಪ್ರಸ್ತುತಪಡಿಸಲು ಪ್ರತಿಪಕ್ಷಗಳು ಒಂದಾಗಬೇಕು. ಭಾರತ್ ಜೋಡೋ ಯಾತ್ರೆಯು ಜನರಿಗೆ ಹೊಸ ರೀತಿಯ ಕೆಲಸ ಮತ್ತು ಚಿಂತನೆಯನ್ನು ಪ್ರಸ್ತುತಪಡಿಸಲು ಚೌಕಟ್ಟನ್ನು ಒದಗಿಸಿದೆ ಎಂದು ಹೇಳಿದರು.

ದೇಶದ ರಾಜಕೀಯದಲ್ಲಿ ಸಂಪೂರ್ಣವಾಗಿ ಪ್ರಾಬಲ್ಯ ಸಾಧಿಸುತ್ತಿರುವ ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳ ನಾಯಕರು ಮತ್ತು ಕಾಂಗ್ರೆಸ್ ನಡುವೆ ಪರಸ್ಪರ ಗೌರವಿಸಲು ತಾವು ಬಯಸುವುದಾಗಿ ರಾಹುಲ್ ಗಾಂಧಿ ತಿಳಿಸಿದರು.

The post ಜನ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಲು ಹಿಂದೇಟು ಹಾಕುತ್ತಿದ್ದಾರೆ – ರಾಹುಲ್ ಗಾಂಧಿ appeared first on Valmiki Mithra.

]]>
6982
ನನಗೂ ಹಾಗೂ ಪಕ್ಷದ ಮುಖಂಡರ ನಡುವೆ ಭಿನ್ನಾಭಿಪ್ರಾಯ ಇರುವುದು ನಿಜ – ಶಾಸಕ ಕೆ.ಎಂ ಶಿವಲಿಂಗೇಗೌಡ https://valmikimithra.com/archives/6979 Sat, 31 Dec 2022 10:28:56 +0000 https://valmikimithra.com/?p=6979 ಹಾಸನ: ನನಗೂ ಹಾಗೂ ಪಕ್ಷದ ಮುಖಂಡರ ನಡುವೆ ಭಿನ್ನಾಭಿಪ್ರಾಯ ಇರುವುದು ನಿಜ ಆದರೆ ಪಕ್ಷದಲ್ಲಿ ಮುಂದುವರಿಯುವುದು ಅಥವಾ ಬಿಡುವುದನ್ನ ಕ್ಷೇತ್ರದ ನಮ್ಮ ಮುಖಂಡರು ಹಾಗೂ ಅಭಿಮಾನಿಗಳು ನಿರ್ಧರಿಸುತ್ತಾರೆ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ

The post ನನಗೂ ಹಾಗೂ ಪಕ್ಷದ ಮುಖಂಡರ ನಡುವೆ ಭಿನ್ನಾಭಿಪ್ರಾಯ ಇರುವುದು ನಿಜ – ಶಾಸಕ ಕೆ.ಎಂ ಶಿವಲಿಂಗೇಗೌಡ appeared first on Valmiki Mithra.

]]>
ಹಾಸನ: ನನಗೂ ಹಾಗೂ ಪಕ್ಷದ ಮುಖಂಡರ ನಡುವೆ ಭಿನ್ನಾಭಿಪ್ರಾಯ ಇರುವುದು ನಿಜ ಆದರೆ ಪಕ್ಷದಲ್ಲಿ ಮುಂದುವರಿಯುವುದು ಅಥವಾ ಬಿಡುವುದನ್ನ ಕ್ಷೇತ್ರದ ನಮ್ಮ ಮುಖಂಡರು ಹಾಗೂ ಅಭಿಮಾನಿಗಳು ನಿರ್ಧರಿಸುತ್ತಾರೆ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ ತಮ್ಮ ರಾಜಕೀಯ ಮುನ್ನಡೆಯ ನಿಗೂಢತೆಯನ್ನ ಕಾದುಕೊಂಡಿದ್ದಾರೆ.

ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಲಿಂಗೇಗೌಡರು ಸ್ಥಳೀಯ ರಾಜಕೀಯ ಚಿತ್ರಣ ಸೇರಿದಂತೆ ನನ್ನ ವೈಯಕ್ತಿಕ ಅಭಿಪ್ರಾಯವನ್ನು ಈಗಾಗಲೇ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಹಾಗೂ ಮುಖಂಡರಾದ ಎಚ್.ಡಿ. ರೇವಣ್ಣ ಅವರೊಂದಿಗೆ ಚರ್ಚಿಸಿದ್ದರು ಸಹ ಕ್ಷೇತ್ರದಲ್ಲಿ ಕೆಲವೊಂದು ನಾಟಕೀಯ ಬೆಳವಣಿಗೆಗಳು ನಡೆಯುತ್ತಿರುವುದು ನನ್ನ ಮನಸ್ಸಿಗೆ ನೋವು ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

The post ನನಗೂ ಹಾಗೂ ಪಕ್ಷದ ಮುಖಂಡರ ನಡುವೆ ಭಿನ್ನಾಭಿಪ್ರಾಯ ಇರುವುದು ನಿಜ – ಶಾಸಕ ಕೆ.ಎಂ ಶಿವಲಿಂಗೇಗೌಡ appeared first on Valmiki Mithra.

]]>
6979
ರಾಜಕೀಯವಾಗಿ ಹೆದರಿಕೊಂಡು ತೆಗೆದುಕೊಂಡಿರುವ ತೀರ್ಮಾನ -ಡಿ.ಕೆ.ಶಿವಕುಮಾರ್ ಆಕ್ರೋಶ https://valmikimithra.com/archives/6976 Sat, 31 Dec 2022 07:10:12 +0000 https://valmikimithra.com/?p=6976 ಬೆಂಗಳೂರು: ಪಂಚಮಸಾಲಿ, ಒಕ್ಕಲಿಗರ ಮೀಸಲಾತಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿನ್ನೆ ಹೊರಡಿಸಿರುವ ಘೋಷಣೆಯಿಂದ ಯಾವ ಸಮಾಜಕ್ಕೂ ನ್ಯಾಯ ಸಿಗುವುದಿಲ್ಲ. ಮುಖ್ಯಮಂತ್ರಿ ಟೋಪಿ ಹಾಕಿ, ಜನ ಸಮುದಾಯಕ್ಕೆ ಮೋಸ ಮಾಡಿದ್ದಾರೆ. ಯಾರಿಗೂ ಅವಕಾಶ ಸಿಗದಿರಲಿ

The post ರಾಜಕೀಯವಾಗಿ ಹೆದರಿಕೊಂಡು ತೆಗೆದುಕೊಂಡಿರುವ ತೀರ್ಮಾನ -ಡಿ.ಕೆ.ಶಿವಕುಮಾರ್ ಆಕ್ರೋಶ appeared first on Valmiki Mithra.

]]>
ಬೆಂಗಳೂರು: ಪಂಚಮಸಾಲಿ, ಒಕ್ಕಲಿಗರ ಮೀಸಲಾತಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿನ್ನೆ ಹೊರಡಿಸಿರುವ ಘೋಷಣೆಯಿಂದ ಯಾವ ಸಮಾಜಕ್ಕೂ ನ್ಯಾಯ ಸಿಗುವುದಿಲ್ಲ. ಮುಖ್ಯಮಂತ್ರಿ ಟೋಪಿ ಹಾಕಿ, ಜನ ಸಮುದಾಯಕ್ಕೆ ಮೋಸ ಮಾಡಿದ್ದಾರೆ. ಯಾರಿಗೂ ಅವಕಾಶ ಸಿಗದಿರಲಿ ಎಂದು ರಾಜಕೀಯವಾಗಿ ಹೆದರಿಕೊಂಡು ತೆಗೆದುಕೊಂಡಿರುವ ತೀರ್ಮಾನ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಬಳಿ ಎಲ್ಲಾ ಮಾಹಿತಿ ಮತ್ತು ದಾಖಲೆಗಳಿವೆ. ಶೀಘ್ರವೇ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಸೇರಿ ಪತ್ರಿಕಾಗೋಷ್ಠಿ ನಡೆಸಿ ಎಲ್ಲ ವಿವರಗಳನ್ನು ಬಿಚ್ಚಿಡುತ್ತೇವೆ ಎಂದು ತಿರುಗೇಟು ನೀಡಿದರು.

ಸರ್ಕಾರದವರು ನಮ್ಮನ್ನು ಶಾಲಾ ಮಕ್ಕಳೆಂದು ಭಾವಿಸಿದ್ದಾರೆ. ಅವರ ಕ್ರಮದಿಂದ ಯಾರಿಗೆ ಅನುಕೂಲ? ಇರುವ ಮೀಸಲಾತಿ ವರ್ಗ ತೆಗೆದುಹಾಕಲು ಹೇಗೆ ಸಾಧ್ಯ? ಇದು ಅಸಾಧ್ಯ. ಇಡಬ್ಲ್ಯೂಎಸ್‍ಗೆ ನೀಡಲಾಗಿರುವ ಶೇ.10ರಷ್ಟು ಮೀಸಲಾತಿ ತೆಗೆದರೆ ಅವರ ಭವಿಷ್ಯ ಏನಾಗಬೇಕು ? ಯಾವುದೇ ಕ್ರಮವನ್ನಾದರೂ ಸಂವಿಧಾನ ಬದ್ಧ, ಕಾನೂನು ಬದ್ಧವಾಗಿ ತೆಗೆದುಕೊಳ್ಳಬೇಕು. ಈ ಕ್ರಮದಿಂದ ಪಂಚಮಸಾಲಿ ಹಾಗೂ ಒಕ್ಕಲಿಗರಿಗೆ ನ್ಯಾಯ ಸಿಗುತ್ತದೆ ಎಂದು ಬಿಜೆಪಿ ನಾಯಕರನ್ನು ಬಿಟ್ಟು ಆಯಾ ಸಮುದಾಯದ ಮುಖಂಡರಿಂದ ಹೇಳಿಕೆ ಕೊಡಿಸಲಿ ಎಂದು ಸವಾಲು ಹಾಕಿದರು.

The post ರಾಜಕೀಯವಾಗಿ ಹೆದರಿಕೊಂಡು ತೆಗೆದುಕೊಂಡಿರುವ ತೀರ್ಮಾನ -ಡಿ.ಕೆ.ಶಿವಕುಮಾರ್ ಆಕ್ರೋಶ appeared first on Valmiki Mithra.

]]>
6976
ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮುಂದೆ ತಮ್ಮ ಅಳಲು ತೋಡಿಕೊಂಡು ಆಗ್ರಹ..! https://valmikimithra.com/archives/6973 Sat, 31 Dec 2022 07:06:19 +0000 https://valmikimithra.com/?p=6973 ಹಾಸನ: ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ್ರು ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಹಿನ್ನೆಲೆ ಕ್ಷೇತ್ರದ ಗೊಂದಲ ನಿವಾರಣೆ ಮಾಡುವಂತೆ ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರ ಮುಂದೆ ತಮ್ಮ ಅಳಲು

The post ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮುಂದೆ ತಮ್ಮ ಅಳಲು ತೋಡಿಕೊಂಡು ಆಗ್ರಹ..! appeared first on Valmiki Mithra.

]]>
ಹಾಸನ: ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ್ರು ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಹಿನ್ನೆಲೆ ಕ್ಷೇತ್ರದ ಗೊಂದಲ ನಿವಾರಣೆ ಮಾಡುವಂತೆ ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರ ಮುಂದೆ ತಮ್ಮ ಅಳಲು ತೋಡಿಕೊಂಡಿದಲ್ಲದೇ ಆಗ್ರಹಿಸಿದರು.

ನಗರದ ಸಂಸದರ ನಿವಾಸಕ್ಕೆ ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣನವರು ಆಗಮಿಸಿದಾಗ ಸ್ಥಳಕ್ಕೆ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಮುಖಂಡರು ನೂರಾರು ಸಂಖ್ಯೆಯಲ್ಲಿ ಆಗಮಿಸಿದರು ಆವರಣದಲ್ಲಿ ಚೇರ್ ಹಾಕಿಕೊಂಡು ಸಮಸ್ಯೆ ಆಲಿಸಿದರು.
ಈ ವೇಳೆ ಕೆಲವರು ಏರು ಧ್ವನಿಯಲ್ಲಿಯೇ ಪ್ರಶ್ನೆ ಮಾಡಿದ ಪ್ರಸಂಗವು ಕೂಡ ನಡೆಯಿತು.

ಶಿವಲಿಂಗೇಗೌಡರು, ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಊಹಾಪೋಹ ಕ್ಷೇತ್ರದಾದ್ಯಂತ ಹರದಾಡುತ್ತಿರುವುದರಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಅವರ ನಡೆಯೇ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಬೇಕಿದ್ದರೆ ಕೆ.ಎಂ. ಶಿವಲಿಂಗೇಗೌಡ ಅವರನ್ನೇ ಉಳಿಸಿಕೊಳ್ಳಲಿ ಇಲ್ಲ ರೇವಣ್ಣ ಅವರ ಕುಟುಂಬದಿಂದ ಯಾರಾದರೂ ಸ್ಪರ್ಧಿಸಲಿ. ಒಟ್ಟಿನಲ್ಲಿ ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸುವಂತೆ ಒತ್ತಾಯ ಮಡಲಾಯಿತು.

The post ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮುಂದೆ ತಮ್ಮ ಅಳಲು ತೋಡಿಕೊಂಡು ಆಗ್ರಹ..! appeared first on Valmiki Mithra.

]]>
6973
ಅಮಿತ್ ಶಾ ಅವರು ಧೃಡ ನಿರ್ಧಾರ ಕೈಗೊಳ್ಳುವ ಗುಣದಿಂದಲೇ ಖ್ಯಾತ ರಾಗಿದ್ದಾರೆ -ಶ್ರೀ ನಿರ್ಮಲಾನಂದ ಸ್ವಾಮೀಜಿ https://valmikimithra.com/archives/6970 Sat, 31 Dec 2022 06:43:27 +0000 https://valmikimithra.com/?p=6970 ಮಂಡ್ಯ: ಮೆಗಾ ಡೈರಿ ಸ್ಥಾಪನೆ ಪುಣ್ಯದ ಕೆಲಸ ಇದರಿಂದ ರೈತ ಕುಟುಂಬಕ್ಕೆ ಶಕ್ತಿ ತುಂಬಬಹುದು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರು ಹೇಳಿದರು. ಅವರು ಗೆಜ್ಜಲಗೆರೆಯಲ್ಲಿ 260 ಕೋಟಿ

The post ಅಮಿತ್ ಶಾ ಅವರು ಧೃಡ ನಿರ್ಧಾರ ಕೈಗೊಳ್ಳುವ ಗುಣದಿಂದಲೇ ಖ್ಯಾತ ರಾಗಿದ್ದಾರೆ -ಶ್ರೀ ನಿರ್ಮಲಾನಂದ ಸ್ವಾಮೀಜಿ appeared first on Valmiki Mithra.

]]>
ಮಂಡ್ಯ: ಮೆಗಾ ಡೈರಿ ಸ್ಥಾಪನೆ ಪುಣ್ಯದ ಕೆಲಸ ಇದರಿಂದ ರೈತ ಕುಟುಂಬಕ್ಕೆ ಶಕ್ತಿ ತುಂಬಬಹುದು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರು ಹೇಳಿದರು.

ಅವರು ಗೆಜ್ಜಲಗೆರೆಯಲ್ಲಿ 260 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮೆಗಾ ಡೇರಿ ಉದ್ಘಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.

ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಭಾಯಿ ಪಟೇಲ್ ರಂತೆ ಅಮಿತ್ ಶಾ ಅವರು ಧೃಡ ನಿರ್ಧಾರ ಕೈಗೊಳ್ಳುವ ಗುಣದಿಂದಲೇ ಖ್ಯಾತ ರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

The post ಅಮಿತ್ ಶಾ ಅವರು ಧೃಡ ನಿರ್ಧಾರ ಕೈಗೊಳ್ಳುವ ಗುಣದಿಂದಲೇ ಖ್ಯಾತ ರಾಗಿದ್ದಾರೆ -ಶ್ರೀ ನಿರ್ಮಲಾನಂದ ಸ್ವಾಮೀಜಿ appeared first on Valmiki Mithra.

]]>
6970
ಭೀಕರ ಅಪಘಾತ – ಚಾಲಕನಿಗೆ ಹೃದಯಘಾತ ಒಂಬತ್ತು ಮಂದಿ ಸಾವು..! https://valmikimithra.com/archives/6967 Sat, 31 Dec 2022 06:05:20 +0000 https://valmikimithra.com/?p=6967 ಗುಜರಾತ್‍: ಭೀಕರ ಅಪಘಾತದಲ್ಲಿ 9 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಗುಜರಾತ್‍ನಲ್ಲಿ ನಡೆದಿದೆ. ಸೂರತ್‍ನಿಂದ ವಲ್ಸಾದ್‍ಗೆ ಸಂಚರಿಸುತ್ತಿದ್ದ ಐಷಾರಾಮಿ ಬಸ್ ಚಾಲಕನಿಗೆ ಹೃದಯಘಾತವಾದ ಪರಿಣಾಮ ಬಸ್ ಕಾರಿಗೆ ಅಪ್ಪಳಿಸಿದ್ದರಿಂದ ಈ ಭೀಕರ ಅಪಘಾತ

The post ಭೀಕರ ಅಪಘಾತ – ಚಾಲಕನಿಗೆ ಹೃದಯಘಾತ ಒಂಬತ್ತು ಮಂದಿ ಸಾವು..! appeared first on Valmiki Mithra.

]]>
ಗುಜರಾತ್‍: ಭೀಕರ ಅಪಘಾತದಲ್ಲಿ 9 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಗುಜರಾತ್‍ನಲ್ಲಿ ನಡೆದಿದೆ. ಸೂರತ್‍ನಿಂದ ವಲ್ಸಾದ್‍ಗೆ ಸಂಚರಿಸುತ್ತಿದ್ದ ಐಷಾರಾಮಿ ಬಸ್ ಚಾಲಕನಿಗೆ ಹೃದಯಘಾತವಾದ ಪರಿಣಾಮ ಬಸ್ ಕಾರಿಗೆ ಅಪ್ಪಳಿಸಿದ್ದರಿಂದ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಜರಾತ್‍ನ ನವಸಾರಿ ಜಿಲ್ಲೆಯಲ್ಲಿ ಇಂದು ಈ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 28ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಸೂರತ್‍ನಲ್ಲಿ ನಡೆಯುತ್ತಿದ್ದ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದ ಜನರಿಂದ ತುಂಬಿದ್ದ ಬಸ್ ನವಸಾರಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 48 ರಲ್ಲಿ ಟೊಯೊಟಾ ಫಾರ್ಚುನರ್ ಕಾರಿಗೆ ಡಿಕ್ಕಿ ಹೊಡೆಯಿತು.

ಹೃದಯಘಾತಕ್ಕೆ ಒಳಗಾದ ಬಸ್ ಚಾಲಕ ಹಾಗೂ ಕಾರಿನಲ್ಲಿದ್ದ ಒಂಬತ್ತು ಮಂದಿ ಪೈಕಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ಸಿನಲ್ಲಿದ್ದ 28 ಮಂದಿ ಗಾಯಗೊಂಡಿದ್ದಾರೆ. 11 ಮಂದಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರುಶಿಕೇಶ್ ಉಪಾಧ್ಯಾಯ ತಿಳಿಸಿದ್ದಾರೆ.

The post ಭೀಕರ ಅಪಘಾತ – ಚಾಲಕನಿಗೆ ಹೃದಯಘಾತ ಒಂಬತ್ತು ಮಂದಿ ಸಾವು..! appeared first on Valmiki Mithra.

]]>
6967